28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರೊಬೋಟಿಕ್ಸ್ ಕಾರ್ಯಾಗಾರ

ಉಜಿರೆ: ಯುವಕರ ತಾಂತ್ರಿಕ ಕೌಶಲ್ಯ ಅಭಿವೃದ್ಧಿಗೊಳಿಸಬೇಕೆಂಬುದು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರ ಆಶಯ, ಈ ನಿಟ್ಟಿನಲ್ಲಿ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ವಿದ್ಯುನ್ಮಾನ ಮತ್ತು ಸಂವಹನ ವಿಭಾಗ ಹಾಗೂ ಯಾಂತ್ರಿಕ ವಿಭಾಗದ ಐದನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ 2 ದಿನಗಳ ರೊಬೋಟಿಕ್ಸ್ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.


ಪ್ರಜ್ವಲ್ ಅಂದನೂರು ಮತ್ತು ಸಂಪ್ರದ ಭಂಡಾರಿ ವಿಸ್ತೃುತ ಟೆಕ್ನಾಲಜಿ ಪ್ರೈ. ಲಿಮಿಟೆಡ್ ಮೂಡಬಿದ್ರೆ ಇವರು ವಿದ್ಯಾರ್ಥಿಗಳಿಗೆ ಕೋಬೋಟ್ ರೊಬೋಟ್ ನೊಂದಿಗೆ ತರಬೇತಿ ನೀಡಿದರು.

ಸಂಸ್ಥೆಯ ಪ್ರಾಂಶುಪಾಲರಾದ ಸಂತೋಷ ಮತ್ತು ವಿದ್ಯುನ್ಮಾನ ಮತ್ತು ಸಂವಹನ ವಿಭಾಗ ಮುಖ್ಯಸ್ಥೆಯಾದ ಮೇರಿ ಸ್ಮಿತಾ ಮತ್ತು ಯಾಂತ್ರಿಕ ವಿಭಾಗದ ಮುಖ್ಯಸ್ಥರಾದ ಶ್ರೇಯಾಂಕ ಜೈನ ಉಪಸ್ಥಿತರಿದ್ದರು. ಸಂಸ್ಥೆಯ ಉಪನ್ಯಾಸಕರುಗಳಾದ ಅಮರೇಶ ಹೆಬ್ಬಾರ್ ಎ, ಶಿವರಾಜ್ ಪಿ, ಶಾಧ್ವಲಾ ಸೆಬಾಸ್ಟಿಯನ್ ಮತ್ತು ಸಾಯಿ ಚರಣ್, ಅಶೋಕ್ ಕಾರ್ಯಕ್ರಮವನ್ನು ಸಂಯೋಜಿಸಿದರು.

Related posts

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಣಿಯೂರು: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Suddi Udaya

ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದ ಸಭೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!