26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಗುರು ಜಯಂತಿ ಆಚರಣೆ

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಸೆ. 7 ರಂದು ಸಚಿನ್ ಇಂಚರ ಇವರ ಅಧ್ಯಕ್ಷತೆಯಲ್ಲಿ 171ನೇ ವರ್ಷದ ಗುರು ಜಯಂತಿಯನ್ನು ಆಚರಣೆ ಮಾಡಲಾಯಿತು.

ಬೆಳಗ್ಗೆ ಗುರುಪೂಜೆಯ ಬಳಿಕ ಭಜನಾ ಕಾರ್ಯ್ರಮವನ್ನು ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್. ಎನ್. ಡಿ. ಪಿ. ಉಪಾಧ್ಯಕ್ಷ ಸಚಿನ್ ಇಂಚರ, ಸ್ಥಾಪಕ ಅಧ್ಯಕ್ಷ ರಾಜನ್ ಪೋಸೊಳಿಕೆ, ಕಾರ್ಯದರ್ಶಿ ಸ್ಮಿತೇಶ್ ಎನ್, ಮಾಜಿ ಅಧ್ಯಕ್ಷರು ಬಾಲಕೃಷ್ಣ, ಹಿರಿಯ ಸದಸ್ಯರಾದ ಸೋಮನಾಥ್ , ಶಶಿಧರ್ , ಸತೀಶ್, ಅರುಣ್, ಮೋಹನ್, ರಾಜೀವ್, ಮಹಿಳಾ ಸದಸ್ಯರಾದ ಶ್ರೀಮತಿ ಉಷ, ಶ್ರೀಮತಿ ಪುಷ್ಪ, ಹಾಗೂ ಸಂಘದ ಇನ್ನಿತರ ಮಹನೀಯರು ಸದಸ್ಯರು, ಮಕ್ಕಳು, ಇನ್ನಿತರರು ಉಪಸ್ಥಿತರಿದ್ದರು.

Related posts

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ಎಸ್ .ಐ.ಟಿ ತನಿಖೆಗೆ ಆಗ್ರಹ: ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ ಆರಂಭ

Suddi Udaya

ಮಿತ್ತ ಬಾಗಿಲು ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಸಾಧನಾ ಪ್ರಶಸ್ತಿ,

Suddi Udaya

ಎ.28 – ಮೇ1: ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ,ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಆಮಂತ್ರಣ ಪತ್ರಿಕೆ ಬಿಡುಗಡೆಶ್ರೀ ದೈವ,ಶ್ರೀ ಕೊಡಮಣಿತ್ತಾಯ ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ

Suddi Udaya

ಪೀತಾಂಬರ ಹೇರಾಜೆಯವರ ಮನೆಯಲ್ಲಿ ರೋಟರಿ ಕ್ಲಬ್ ಕುಟುಂಬೋತ್ಸವ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

Suddi Udaya
error: Content is protected !!