24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಗುರು ಜಯಂತಿ ಆಚರಣೆ

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಸೆ. 7 ರಂದು ಸಚಿನ್ ಇಂಚರ ಇವರ ಅಧ್ಯಕ್ಷತೆಯಲ್ಲಿ 171ನೇ ವರ್ಷದ ಗುರು ಜಯಂತಿಯನ್ನು ಆಚರಣೆ ಮಾಡಲಾಯಿತು.

ಬೆಳಗ್ಗೆ ಗುರುಪೂಜೆಯ ಬಳಿಕ ಭಜನಾ ಕಾರ್ಯ್ರಮವನ್ನು ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್. ಎನ್. ಡಿ. ಪಿ. ಉಪಾಧ್ಯಕ್ಷ ಸಚಿನ್ ಇಂಚರ, ಸ್ಥಾಪಕ ಅಧ್ಯಕ್ಷ ರಾಜನ್ ಪೋಸೊಳಿಕೆ, ಕಾರ್ಯದರ್ಶಿ ಸ್ಮಿತೇಶ್ ಎನ್, ಮಾಜಿ ಅಧ್ಯಕ್ಷರು ಬಾಲಕೃಷ್ಣ, ಹಿರಿಯ ಸದಸ್ಯರಾದ ಸೋಮನಾಥ್ , ಶಶಿಧರ್ , ಸತೀಶ್, ಅರುಣ್, ಮೋಹನ್, ರಾಜೀವ್, ಮಹಿಳಾ ಸದಸ್ಯರಾದ ಶ್ರೀಮತಿ ಉಷ, ಶ್ರೀಮತಿ ಪುಷ್ಪ, ಹಾಗೂ ಸಂಘದ ಇನ್ನಿತರ ಮಹನೀಯರು ಸದಸ್ಯರು, ಮಕ್ಕಳು, ಇನ್ನಿತರರು ಉಪಸ್ಥಿತರಿದ್ದರು.

Related posts

ತುಲು ಕಥೆ ಬರಹಗಾರರಿಗೆ ಸುವರ್ಣ ವೇದಿಕೆ; “ಕುದ್ಕ ಬಚ್ಚಿರೆ” ತುಲು ಸಣ್ಣ ಕಥಾ ಸ್ಪರ್ಧೆ: 10 ವಿಜೇತರಿಗೆ ನಗದು ಬಹುಮಾನ

Suddi Udaya

ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ

Suddi Udaya

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ‘ಸಸ್ಯ ಶ್ಯಾಮಲ’ ಜಿಲ್ಲಾ ಮಟ್ಟದ ಕಾರ್ಯಕ್ರಮದಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!