May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಗುರು ಜಯಂತಿ ಆಚರಣೆ

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಸೆ. 7 ರಂದು ಸಚಿನ್ ಇಂಚರ ಇವರ ಅಧ್ಯಕ್ಷತೆಯಲ್ಲಿ 171ನೇ ವರ್ಷದ ಗುರು ಜಯಂತಿಯನ್ನು ಆಚರಣೆ ಮಾಡಲಾಯಿತು.

ಬೆಳಗ್ಗೆ ಗುರುಪೂಜೆಯ ಬಳಿಕ ಭಜನಾ ಕಾರ್ಯ್ರಮವನ್ನು ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್. ಎನ್. ಡಿ. ಪಿ. ಉಪಾಧ್ಯಕ್ಷ ಸಚಿನ್ ಇಂಚರ, ಸ್ಥಾಪಕ ಅಧ್ಯಕ್ಷ ರಾಜನ್ ಪೋಸೊಳಿಕೆ, ಕಾರ್ಯದರ್ಶಿ ಸ್ಮಿತೇಶ್ ಎನ್, ಮಾಜಿ ಅಧ್ಯಕ್ಷರು ಬಾಲಕೃಷ್ಣ, ಹಿರಿಯ ಸದಸ್ಯರಾದ ಸೋಮನಾಥ್ , ಶಶಿಧರ್ , ಸತೀಶ್, ಅರುಣ್, ಮೋಹನ್, ರಾಜೀವ್, ಮಹಿಳಾ ಸದಸ್ಯರಾದ ಶ್ರೀಮತಿ ಉಷ, ಶ್ರೀಮತಿ ಪುಷ್ಪ, ಹಾಗೂ ಸಂಘದ ಇನ್ನಿತರ ಮಹನೀಯರು ಸದಸ್ಯರು, ಮಕ್ಕಳು, ಇನ್ನಿತರರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಶ್ರೀ ಕ್ಷೇತ್ರಮಂಚಕಲ್ಲಿನಲ್ಲಿ ದೈವಗಳಿಗೆ ಪರ್ವ ಸೇವೆ

Suddi Udaya

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya

ಗೇರುಕಟ್ಟೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಕೇಂದ್ರದ ಜನ ಗಣತಿಯ ಜೊತೆ ಜಾತಿ ಗಣತಿ ಸ್ವಾಗತಾರ್ಹ : ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
error: Content is protected !!