24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ವಾರ್ಷಿಕ ಮಹಾಸಭೆಯಲ್ಲಿ ತಮ್ಮ ವ್ಯಾಪ್ತಿಗೆ ಬರುವ ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ ಸನ್ಮಾನ ನೀಡಲಾಯಿತು.

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ನಿರಂಜನ್ ಜೋಶಿ ಕಾರ್ಯದರ್ಶಿಯಾದ ಶ್ರೀಮತಿ ಶ್ರೀದೇವಿ ಇವರಿಗೆ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಅಧ್ಯಕ್ಷರಾದ ರಾಕೇಶ್ ಹೆಗ್ಡೆ, ಉಪಾಧ್ಯಕ್ಷರಾದ ಜನಾರ್ಧನ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೀರಾ ನೀತ್ಯಾನಂದ ಶೆಟ್ಟಿ ಹಾಗೂ ನಿರ್ದೇಶಕರುಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸಿರಿ ಸಂಸ್ಥೆಯ ವತಿಯಿಂದ ಧರ್ಮಸ್ಥಳದ ಎ.ವಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕೀರ್ತೇಶ್ ಗೌಡ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಬಾರ್ಯ: ಎಡನೀರು ಶ್ರೀಗಳಿಗೆ ಶ್ರೀಮಹಾವಿಷ್ಣು ಯಾಗದ ಆಮಂತ್ರಣ ನೀಡಿ ಆಹ್ವಾನ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬೆಳ್ತಂಗಡಿಯ ಶ್ರೇಯಸ್ ಕುಮಿಟೆಯಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!