28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರೊಬೋಟಿಕ್ಸ್ ಕಾರ್ಯಾಗಾರ

ಉಜಿರೆ: ಯುವಕರ ತಾಂತ್ರಿಕ ಕೌಶಲ್ಯ ಅಭಿವೃದ್ಧಿಗೊಳಿಸಬೇಕೆಂಬುದು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರ ಆಶಯ, ಈ ನಿಟ್ಟಿನಲ್ಲಿ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ವಿದ್ಯುನ್ಮಾನ ಮತ್ತು ಸಂವಹನ ವಿಭಾಗ ಹಾಗೂ ಯಾಂತ್ರಿಕ ವಿಭಾಗದ ಐದನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ 2 ದಿನಗಳ ರೊಬೋಟಿಕ್ಸ್ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.


ಪ್ರಜ್ವಲ್ ಅಂದನೂರು ಮತ್ತು ಸಂಪ್ರದ ಭಂಡಾರಿ ವಿಸ್ತೃುತ ಟೆಕ್ನಾಲಜಿ ಪ್ರೈ. ಲಿಮಿಟೆಡ್ ಮೂಡಬಿದ್ರೆ ಇವರು ವಿದ್ಯಾರ್ಥಿಗಳಿಗೆ ಕೋಬೋಟ್ ರೊಬೋಟ್ ನೊಂದಿಗೆ ತರಬೇತಿ ನೀಡಿದರು.

ಸಂಸ್ಥೆಯ ಪ್ರಾಂಶುಪಾಲರಾದ ಸಂತೋಷ ಮತ್ತು ವಿದ್ಯುನ್ಮಾನ ಮತ್ತು ಸಂವಹನ ವಿಭಾಗ ಮುಖ್ಯಸ್ಥೆಯಾದ ಮೇರಿ ಸ್ಮಿತಾ ಮತ್ತು ಯಾಂತ್ರಿಕ ವಿಭಾಗದ ಮುಖ್ಯಸ್ಥರಾದ ಶ್ರೇಯಾಂಕ ಜೈನ ಉಪಸ್ಥಿತರಿದ್ದರು. ಸಂಸ್ಥೆಯ ಉಪನ್ಯಾಸಕರುಗಳಾದ ಅಮರೇಶ ಹೆಬ್ಬಾರ್ ಎ, ಶಿವರಾಜ್ ಪಿ, ಶಾಧ್ವಲಾ ಸೆಬಾಸ್ಟಿಯನ್ ಮತ್ತು ಸಾಯಿ ಚರಣ್, ಅಶೋಕ್ ಕಾರ್ಯಕ್ರಮವನ್ನು ಸಂಯೋಜಿಸಿದರು.

Related posts

ರಾಜ್ಯ ಮಟ್ಟದ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್‌ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಕ್ಕಿ ಕೊಡುಗೆ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕಾಪಿನಡ್ಕ: ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ ನಿಧನ

Suddi Udaya

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya
error: Content is protected !!