24 C
ಪುತ್ತೂರು, ಬೆಳ್ತಂಗಡಿ
June 21, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

ಬೆಳ್ತಂಗಡಿ: ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ಐಟಿ ವಿಚಾರಣೆಗೆ ಸೆ.9 ರಂದು ಹಾಜರಾಗಿದ್ದಾರೆ.

ಧರ್ಮಸ್ಥಳ ಪ್ರಕರಣ ಸಂಬಂಧಿಸಿದಂತೆ ಆರನೇ ದಿನದ ವಿಚಾರಣೆಗೆ ಎಸ್ಐಟಿ ಕಚೇರಿಗೆ ಎಲ್ಲರನ್ನೂ ವಿಚಾರಣೆಗೆ ಕರೆಸಿದ್ದರಿಂದ ನಿನ್ನೆ ಹಿಂಬದಿ ದಾರಿ ಹಿಡಿದಿದ್ದ‌ ಜಯಂತ್ ಇಂದು ಮುಂಭಾಗದ ಹಾದಿಯಿಂದಲೇ ಬಂದಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಇವರೊಂದಿಗೆ ಸಿಂಧೂದೇವಿ ಎಸ್ಐಟಿ ಕಚೇರಿ ವರೆಗೆ ಬಂದು ಬಳಿಕ ಹಿಂದಿರುಗಿದ್ದಾರೆ.ಗಿರೀಶ್ ಮಟ್ಟಣ್ಣವರ್ ಕೂಡ‌ ವಿಚಾರಣೆಗೆ ಹಾಜರಾಗಿದ್ದಾರೆ.

ಇನ್ನೂ ಕೇರಳದ ಯ್ಯೂಟ್ಯೂಬ್ ರ್ ಮನಾಫ್ ಹಾಗೂ ಯ್ಯೂಟ್ಯೂಬರ್ ಅಭಿಷೇಕ್ ಕೂಡ ವಿಚಾರಣೆ ಹಾಜರಾಗಿದ್ದಾರೆ. ಮನಾಫ್ ತಮ್ಮ ರಕ್ಷಣೆಗಾಗಿ ಕೇರಳದಿಂದ ಜನ ಕರೆದುಕೊಂಡು ಬಂದಿರುವುದಾಗಿ ಕೆಲ ಮಾಧ್ಯಮಗಳು ಪ್ರಸಾರ ಮಾಡಿವೆ ಎಂಬ ವಿಚಾರಕ್ಕೆ ಮಾಧ್ಯಮದ ಮುಂದೆ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ತಾನು ಯಾರನ್ನೂ ಕರೆತಂದಿಲ್ಲ, ನನಗೆ ಯಾವ ಭಯವಿಲ್ಲ, ನಾನು ಸತ್ಯದ ಪರವಾಗಿ ಹೋರಾಡುತ್ತಿದ್ದೇನೆ. ಎಸ್ಐಟಿ ಎಲ್ಲ ವಿಚಾರಣೆಗೂ ನಾನು ಸ್ಪಂದಿಸುವುದಾಗಿ ತಿಳಿಸಿದ್ದಾರೆ.

Related posts

ಎ.22: ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ “ಹರಿ ದರ್ಶನ” ಯಕ್ಷಗಾನ ಬಯಲಾಟ

Suddi Udaya

ಅ.11: ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಂದ ಚಾಲನೆ

Suddi Udaya

ಮಡಂತ್ಯಾರು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ., ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ

Suddi Udaya

ಉಜಿರೆಯ ಡಾ. ಟಿ. ಕೃಷ್ಣಮೂರ್ತಿ ರವರಿಗೆ ಹವ್ಯಕ ಶಿಕ್ಷಣ ರತ್ನ ಪ್ರಶಸ್ತಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya

ಲಾಯಿಲ: ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ

Suddi Udaya
error: Content is protected !!