September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಕಲ್ಮಂಜ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷದ ಸಂಘಟನಾ ದೃಷ್ಟಿಯಿಂದ ಸೆ 07 ರಂದು ಕಲ್ಮಂಜ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ ಸತ್ಯನಾರಾಯಣ ಭಜನಾ ಮಂದಿರದಲ್ಲಿ ನಡೆಯಿತು.

ಪಕ್ಷದ ಹಿರಿಯ ಕಾರ್ಯಕರ್ತರಾದ ಬಾಲಚಂದ್ರ ರಾವ್ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು. ಶಾಸಕ ಹರೀಶ್ ಪೂಂಜಾರವರು ಉದ್ಘಾಟನಾ ಭಾಷಣ ಜೊತೆಗೆ ಪಕ್ಷ ಸಂಘಟನೆ ಮತ್ತು ಕಾರ್ಯಾಚಟುವಟಿಕೆಯ ಕುರಿತು ವಿಸ್ಕೃತವಾಗಿ ಸಮಾಲೋಚನೆ ನಡೆಸಿದರು. ಶಶಿಧರ್ ಎಂ ಕಲ್ಮಂಜ ಸ್ವಾಗತಿಸಿದರು. ಪಕ್ಷದ ಪ್ರಮುಖರಾದ ರವಿ ಇಲಂತಿಲ, ಜಯಂತ್ ಕೋಟ್ಯಾನ್ ಮೋಹನ್ ಅಂಡಿಂಜೆ ಬೈಠಕ್ ತೆಗೆದುಕೊಂಡರು.ಕೃಷ್ಣಪ್ಪ ಗುಡಿಗಾರ್ ಸಮಾರೋಪ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಲ್ಮಂಜ ಶಕ್ತಿ ಕೇಂದ್ರ ಪ್ರಭಾರಿ ಶ್ರೀಮತಿ ಪೂರ್ಣಿಮಾ ಜಯಂತ್, ಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯಶವoತ್ ಗೌಡ ಪುದುವೆಟ್ಟು, ಪ್ರಧಾನ ಕಾರ್ಯದರ್ಶಿ ನಿರಂಜನ್ ಶೆಟ್ಟಿ, ಕಲ್ಮoಜ ಶಕ್ತಿ ಕೇಂದ್ರ ಪ್ರಮುಖ್ ಶ್ರೀಧರ್ ಎಂ ಕಲ್ಮಂಜ, ಹಿರಿಯರಾದ ರವಿ ಭಟ್, ಕೆಂಪಯ್ಯ ಮಡಿವಾಳ, ಕಲ್ಮoಜ ಪಂಚಾಯತ್ ಅಧ್ಯಕ್ಷ ಶ್ರೀಮತಿ ವಿಮಲ, ಉಪಾಧ್ಯಕ್ಷೆ ಶ್ರೀಮತಿ ಪೂರ್ಣಿಮಾ, ಅನಿಲ್ ಗೌಡ, ಪಕ್ಷದ ಅನ್ಯನ್ಯ ಜವಾಬ್ದಾರಿ ಇರುವ ಪದಾಧಿಕಾರಿಗಳು ,ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. ಬಿಜೆಪಿ ಗೀತೆ ಚೇತನ್ ಗುಡಿಗಾರ್ ಹಾಡಿದರು, ಲೋಹಿತ್ ನಿರೂಪಣೆ ಮಾಡಿ ಧನ್ಯವಾದವಿತ್ತರು.

Related posts

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಗೆ ಕ್ಲಾರಿಯನ್ ಕಂಪೆನಿಯ ಏರಿಯಾ ಸೇಲ್ಸ್ ಮ್ಯಾನೇಜರ್ ಮಹೇಶ್ ಭೇಟಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಾಯನ ತರಗತಿ ಆರಂಭ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣೆ

Suddi Udaya

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಜಿಲ್ಲಾ ಅಕ್ಕ ಪಡೆ ತಂಡದಿಂದ ಮಕ್ಕಳ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya
error: Content is protected !!