23.4 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಗುರು ಜಯಂತಿ ಆಚರಣೆ

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಸೆ. 7 ರಂದು ಸಚಿನ್ ಇಂಚರ ಇವರ ಅಧ್ಯಕ್ಷತೆಯಲ್ಲಿ 171ನೇ ವರ್ಷದ ಗುರು ಜಯಂತಿಯನ್ನು ಆಚರಣೆ ಮಾಡಲಾಯಿತು.

ಬೆಳಗ್ಗೆ ಗುರುಪೂಜೆಯ ಬಳಿಕ ಭಜನಾ ಕಾರ್ಯ್ರಮವನ್ನು ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್. ಎನ್. ಡಿ. ಪಿ. ಉಪಾಧ್ಯಕ್ಷ ಸಚಿನ್ ಇಂಚರ, ಸ್ಥಾಪಕ ಅಧ್ಯಕ್ಷ ರಾಜನ್ ಪೋಸೊಳಿಕೆ, ಕಾರ್ಯದರ್ಶಿ ಸ್ಮಿತೇಶ್ ಎನ್, ಮಾಜಿ ಅಧ್ಯಕ್ಷರು ಬಾಲಕೃಷ್ಣ, ಹಿರಿಯ ಸದಸ್ಯರಾದ ಸೋಮನಾಥ್ , ಶಶಿಧರ್ , ಸತೀಶ್, ಅರುಣ್, ಮೋಹನ್, ರಾಜೀವ್, ಮಹಿಳಾ ಸದಸ್ಯರಾದ ಶ್ರೀಮತಿ ಉಷ, ಶ್ರೀಮತಿ ಪುಷ್ಪ, ಹಾಗೂ ಸಂಘದ ಇನ್ನಿತರ ಮಹನೀಯರು ಸದಸ್ಯರು, ಮಕ್ಕಳು, ಇನ್ನಿತರರು ಉಪಸ್ಥಿತರಿದ್ದರು.

Related posts

ಕಾರ್ಗಿಲ್ ವಿಜಯ ದಿನ: ಉಜಿರೆ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ ಕಾರ್ಗಿಲ್ ವನಕ್ಕೆ ಭೇಟಿ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 5ನೇ ವರ್ಷದ ದೀಪಾವಳಿ ದೋಸೆ ಹಬ್ಬ: ಪೂರ್ವಭಾವಿ ಸಭೆ

Suddi Udaya

ತುಳುಕೂಟ ಇಸ್ರೇಲ್ ವತಿಯಿಂದ ಮಂಜುಶ್ರೀ ಸೀನಿಯರ್ ಛೇಂಬರ್ ಬೆಳ್ತಂಗಡಿ ಆಶ್ರಯದಲ್ಲಿ ಕಿಲ್ಲೂರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಪಹಲ್ಗಾಮ್ ಪೈಶಾಚಿಕ ಕೃತ್ಯ ಹೇಯ ಮತ್ತು ಖಂಡನೀಯ : ನಿವೃತ್ತ ಎಸ್ಪಿ ಪೀತಾಂಬರ ಹೆರಾಜೆ

Suddi Udaya
error: Content is protected !!