26.5 C
ಪುತ್ತೂರು, ಬೆಳ್ತಂಗಡಿ
September 20, 2026
ಚಿತ್ರ ವರದಿಚುನಾವಣೆಪ್ರಮುಖ ಸುದ್ದಿರಾಜಕೀಯರಾಷ್ಟ್ರೀಯ ಸುದ್ದಿ

ನೂತನ ಉಪರಾಷ್ಟ್ರಪತಿಯಾಗಿ ಎ ನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್

ನವದೆಹಲಿ: ಜಗದೀಪ್ ಧನ್ಕರ್ ಅವರ ಸ್ಥಾನದಿಂದ ತೆರವಾಗಿರುವ ಉಪ ರಾಷ್ಟ್ರಪತಿ ಹುದ್ದೆಗೆ ಸೆ.9ರಂದು ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಎ ನ್‌ಡಿಎ ಅಭ್ಯರ್ಥಿ, ಪ್ರಸ್ತುತ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ 452 ಮೊದಲ ಪ್ರಾಶಸ್ತ್ರಗಳ ಮತದಿಂದ ಜಯ ಸಾಧಿಸಿ, ದೇಶದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

Related posts

ಉಜಿರೆ ಅನುಗ್ರಹ ಶಾಲಾ ಪ್ರಾರಂಭೋತ್ಸವ

Suddi Udaya

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

Suddi Udaya

ಶಿರ್ಲಾಲು: ಬಸ್ಸ್ ಚಾಲಕ, ಯುವಕ ಶಶಿಧರ ದೇವಾಡಿಗ ನಿಧನ

Suddi Udaya

ನಿವೃತ್ತ ಶಿಕ್ಷಕ ಕವಿ ಶಂಕರ್ ಎನ್ ತಾಮನ್ಕರ್ ಮುಂಡಾಜೆ ಯವರಿಂದ ಧನಸಹಾಯ ವಿತರಣೆ

Suddi Udaya

ಧರ್ಮಸ್ಥಳ: ದ್ವಿಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶ

Suddi Udaya

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya
error: Content is protected !!