24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪತ್ರಕರ್ತರಿಗೆ ಅಪಘಾತ ವಿಮೆ ಯೋಜನೆ ನೋಂದಣಿ

ಬೆಳ್ತಂಗಡಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಂಚೆ ಇಲಾಖೆಯ ಸಹಯೋಗದಲ್ಲಿ ಪತ್ರಕರ್ತ ರಿಗೆ ಅಪಘಾತ ವಿಮೆ ಯೋಜನೆಯ ನೋಂದಣಿ ಕಾರ್ಯಕ್ರಮ ಸೆ.6ರಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆಯಿತು.

ಜಿಲ್ಲಾ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಅವರು ವಿಮಾ ಪತ್ರ ಹಸ್ತಾಂತರಿಸಿ ಜಿಲ್ಲಾ ಪತ್ರಕರ್ತರ ಕ್ಷೇಮಾ ಭಿವೃದ್ಧಿ ನಿಧಿಯಿಂದ ವಿಮಾ ಪ್ರೀಮಿ ಯಂನ್ನು ಭರಿಸಲಾಗುತ್ತದೆ. ರಿಲಯನ್ಸ್ ಸಂಸ್ಥೆಯ ಮೂಲಕ ವಿಮಾ ಹಣ ಪಾವತಿಯಾಗುತ್ತದೆ. ಬೆಳ್ತಂಗಡಿ, ಕಡಬ ಹಾಗೂ ಮೂಲ್ಕಿಯ ಪತ್ರಕರ್ತರ ಸಂಘದ ನಿವೇಶನದ ಬಗ್ಗೆ ಜಿಲ್ಲಾಧಿಕಾರಿಯವರಲ್ಲಿ ಮಾತುಕತೆ ನಡೆಸಿರುವುದನ್ನು ವಿವರಿಸಿದರು. ಅಂಚೆ ಅಧಿಕಾರಿ ಸುಂದರ್ ಸಾಲಿಯಾನ್ ವಿಮಾ ನೋಂದಣಿ ಪ್ರಕ್ರಿಯೆ ನಡೆಸಿಕೊಟ್ಟರು.

ಜಿಲ್ಲಾ ಸಂಘದ ಕೋಶಾಧಿಕಾರಿ ಪುಷ್ಪರಾಜ್ ವಿಮಾ ಪ್ರಯೋಜನಗಳನ್ನು ತಿಳಿಸಿದರು. ತಾಲೂಕು ಸಂಘದ ಅಧ್ಯಕ್ಷ ಪ್ರಸಾದ್‌ ಶೆಟ್ಟಿ, ಕಾರ್ಯದರ್ಶಿ ತುಕಾರಾಮ, ಉಪಾಧ್ಯಕ್ಷ ಸಂತೋಷ್ ಕೋಟ್ಯಾನ್, ಸದಸ್ಯರು ಉಪಸ್ಥಿತರಿದ್ದರು.

Related posts

ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

Suddi Udaya

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪಾಲಕಾರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರ ಮನೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು: ನಿನ್ನೆಯ ಡೇಟ್ ಹಾಕಿ ಇಂದು ನೋಟಿಸ್ ನೀಡಿದ ಪೊಲೀಸ್ ಇಲಾಖೆ ಶಾಸಕರ ಪರ ವಕೀಲರ ವಾದ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ಸಂಸ್ಕೃತ ಉಪನ್ಯಾಸಕ ರಘು ಬಿಜೂರ್ ರಿಗೆ ರಾಜ್ಯ ಗಾನಸಿರಿ ಕರ್ನಾಟಕ ಭೂಷಣ ಪ್ರಶಸ್ತಿ

Suddi Udaya

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya
error: Content is protected !!