32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

ಬೆಳ್ತಂಗಡಿ: ಕರವಾಳಿ ಜಿಲ್ಲೆಗಳ ಜೀವಾನಾಧರವಾಗಿರುವ ಅಡಿಕೆ ಬೆಳೆಗೆ ಕೊಳೆ ರೋಗ ಭಾದಿಸಿದ್ದು ರೈತರ ಬೆಳೆ ನಾಶವಾಗುತ್ತಿದ್ದು ಸೂಕ್ತ ಪರಿಹಾರ ಒದಗಿಸಬೇಕೆಂದು ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯ ಹಾಗೂ ಪ್ಯಾಕ್ಸ್ ಅಧ್ಯಕ್ಷ ಅಬ್ದುಲ್ ರಝಾಕ್ ಸಿಎಂಗೆ ಪತ್ರ ಬರೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಪ್ರಮುಖ ಬೆಳೆ ಅಡಿಕೆಯಾಗಿದ್ದು ಇಲ್ಲಿನ ರೈತರ ಪ್ರಮುಖ ಜೀವಾನಾಧರವೇ ಅಡಿಕೆ ಕೃಷಿಯಾಗಿದೆ. ಆದರೆ ಈ ವರ್ಷ ವಾಡಿಕೆಕ್ಕಿಂತ ಹೆಚ್ಚು ಮಳೆ ಸುರಿದು ಮಳೆ ಅಡಿಕೆ ಪಸಲು ಕೊಳೆ ರೋಗದಿಂದ ಶೇಕಡವಾರು ೭೦% ಅಡಿಕೆ ಬೆಳೆ ನಾಶವಾಗಿರುತ್ತದೆ. ಸದ್ರಿ ಅಡಿಕೆ ಬೆಳೆಯನ್ನು ನಂಬಿ ಜೀವನ ಸಾಗಿಸುವ ರೈತರು ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳಿAದ ಸಾಲ ಪಡೆದು ಕೃಷಿಗಳನ್ನು ಮಾಡಿರುವ ರೈತರು ಅಡಿಕೆ ಬೆಳೆಗೆ ಕೊಳೆ ರೋಗ ಭಾದಿಸಿ ಬಹಳಷ್ಟು ನಷ್ಟವನ್ನು ಹೊಂದಿದ್ದಾರೆ. ಆದುದರಿಂದ ರೈತರಿಗೆ ಕೊಳೆ ರೋಗದ ಬಗ್ಗೆ ಎಕ್ರೆಗೆ ಕನಿಷ್ಠ 4 ಲಕ್ಷ ರೂ. ಸರಕಾರ ಪರಿಹಾರವನ್ನು ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Related posts

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

Suddi Udaya

ಪುಣ್ಯಕೋಟಿಯನ್ನು ಉಳಿಸಿ,ಕೋಟಿ ಕೋಟಿ ಪುಣ್ಯ ಗಳಿಸಿ, ಆ.26: ಉಜಿರೆಯಲ್ಲಿ “ಗೋವು ಉಳಿದರೆ ನಾವು” ಅಭಿಯಾನ-2026

Suddi Udaya

ಕುವೆಟ್ಟು: ಸ. ಉ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya
error: Content is protected !!