July 23, 2026
Uncategorized

ಶಿಶಿಲ ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೂರಜ್ ನೆಲ್ಲಿತ್ತಾಯ ಆಯ್ಕೆ

ಶಿಶಿಲ ದೇವಾಲಯದ ಮಹಾಸಭೆಯು ಹಾಗೂ ಸಮಿತಿ ರಚನೆಯು ಶಿಶಿಲ ದೇವಾಲಯದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಶಿಶಿಲ ಸೂರಜ್ ನೆಲ್ಲಿತ್ತಾಯರನ್ನು ಸಭೆಯು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಇವರು ಶಿಶಿಲ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ , ಗ್ರಾಮ ಪಂಚಾಯತ್ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಬೆಳ್ತಂಗಡಿ ವಿಷ್ಣು ಸೇಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಲಾಯಿಲ:ಉಮ್ಮಣ್ಣ ಗೌಡ ನಿಧನ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya
error: Content is protected !!