37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

ಬೆಳ್ತಂಗಡಿ: ಕರವಾಳಿ ಜಿಲ್ಲೆಗಳ ಜೀವಾನಾಧರವಾಗಿರುವ ಅಡಿಕೆ ಬೆಳೆಗೆ ಕೊಳೆ ರೋಗ ಭಾದಿಸಿದ್ದು ರೈತರ ಬೆಳೆ ನಾಶವಾಗುತ್ತಿದ್ದು ಸೂಕ್ತ ಪರಿಹಾರ ಒದಗಿಸಬೇಕೆಂದು ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯ ಹಾಗೂ ಪ್ಯಾಕ್ಸ್ ಅಧ್ಯಕ್ಷ ಅಬ್ದುಲ್ ರಝಾಕ್ ಸಿಎಂಗೆ ಪತ್ರ ಬರೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಪ್ರಮುಖ ಬೆಳೆ ಅಡಿಕೆಯಾಗಿದ್ದು ಇಲ್ಲಿನ ರೈತರ ಪ್ರಮುಖ ಜೀವಾನಾಧರವೇ ಅಡಿಕೆ ಕೃಷಿಯಾಗಿದೆ. ಆದರೆ ಈ ವರ್ಷ ವಾಡಿಕೆಕ್ಕಿಂತ ಹೆಚ್ಚು ಮಳೆ ಸುರಿದು ಮಳೆ ಅಡಿಕೆ ಪಸಲು ಕೊಳೆ ರೋಗದಿಂದ ಶೇಕಡವಾರು ೭೦% ಅಡಿಕೆ ಬೆಳೆ ನಾಶವಾಗಿರುತ್ತದೆ. ಸದ್ರಿ ಅಡಿಕೆ ಬೆಳೆಯನ್ನು ನಂಬಿ ಜೀವನ ಸಾಗಿಸುವ ರೈತರು ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳಿAದ ಸಾಲ ಪಡೆದು ಕೃಷಿಗಳನ್ನು ಮಾಡಿರುವ ರೈತರು ಅಡಿಕೆ ಬೆಳೆಗೆ ಕೊಳೆ ರೋಗ ಭಾದಿಸಿ ಬಹಳಷ್ಟು ನಷ್ಟವನ್ನು ಹೊಂದಿದ್ದಾರೆ. ಆದುದರಿಂದ ರೈತರಿಗೆ ಕೊಳೆ ರೋಗದ ಬಗ್ಗೆ ಎಕ್ರೆಗೆ ಕನಿಷ್ಠ 4 ಲಕ್ಷ ರೂ. ಸರಕಾರ ಪರಿಹಾರವನ್ನು ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Related posts

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

Suddi Udaya

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

Suddi Udaya

ಸ್ಕೂಟರ್-ಕಾರು ಅಪಘಾತ : ಸ್ಕೂಟರ್ ಸವಾರೆ ಸಾವು, ಗುರುವಾಯನಕೆರೆ ಸಹ ಸವಾರೆಗೆ ಗಂಭೀರ ಗಾಯ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

Suddi Udaya

ಸೋಣಂದೂರು: ಬಲ್ಪುಂಜ ನಿವಾಸಿ ದಾಮೋದರ್ ಸಾಲಿಯಾನ್ ನಿಧನ

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!