July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

ಬೆಳ್ತಂಗಡಿ: ಕರವಾಳಿ ಜಿಲ್ಲೆಗಳ ಜೀವಾನಾಧರವಾಗಿರುವ ಅಡಿಕೆ ಬೆಳೆಗೆ ಕೊಳೆ ರೋಗ ಭಾದಿಸಿದ್ದು ರೈತರ ಬೆಳೆ ನಾಶವಾಗುತ್ತಿದ್ದು ಸೂಕ್ತ ಪರಿಹಾರ ಒದಗಿಸಬೇಕೆಂದು ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯ ಹಾಗೂ ಪ್ಯಾಕ್ಸ್ ಅಧ್ಯಕ್ಷ ಅಬ್ದುಲ್ ರಝಾಕ್ ಸಿಎಂಗೆ ಪತ್ರ ಬರೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಪ್ರಮುಖ ಬೆಳೆ ಅಡಿಕೆಯಾಗಿದ್ದು ಇಲ್ಲಿನ ರೈತರ ಪ್ರಮುಖ ಜೀವಾನಾಧರವೇ ಅಡಿಕೆ ಕೃಷಿಯಾಗಿದೆ. ಆದರೆ ಈ ವರ್ಷ ವಾಡಿಕೆಕ್ಕಿಂತ ಹೆಚ್ಚು ಮಳೆ ಸುರಿದು ಮಳೆ ಅಡಿಕೆ ಪಸಲು ಕೊಳೆ ರೋಗದಿಂದ ಶೇಕಡವಾರು ೭೦% ಅಡಿಕೆ ಬೆಳೆ ನಾಶವಾಗಿರುತ್ತದೆ. ಸದ್ರಿ ಅಡಿಕೆ ಬೆಳೆಯನ್ನು ನಂಬಿ ಜೀವನ ಸಾಗಿಸುವ ರೈತರು ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳಿAದ ಸಾಲ ಪಡೆದು ಕೃಷಿಗಳನ್ನು ಮಾಡಿರುವ ರೈತರು ಅಡಿಕೆ ಬೆಳೆಗೆ ಕೊಳೆ ರೋಗ ಭಾದಿಸಿ ಬಹಳಷ್ಟು ನಷ್ಟವನ್ನು ಹೊಂದಿದ್ದಾರೆ. ಆದುದರಿಂದ ರೈತರಿಗೆ ಕೊಳೆ ರೋಗದ ಬಗ್ಗೆ ಎಕ್ರೆಗೆ ಕನಿಷ್ಠ 4 ಲಕ್ಷ ರೂ. ಸರಕಾರ ಪರಿಹಾರವನ್ನು ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Related posts

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ: ಅಧ್ಯಕ್ಷರಾಗಿ ಶಶಿಧರ ಶೆಟ್ಟಿ , ಸಂಚಾಲಕರಾಗಿ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ : ವೃತ್ತ ನಿರೀಕ್ಷಕರಾಗಿ ರವಿ ಬಿ.ಎಸ್ ನೇಮಕ

Suddi Udaya

ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ” ಭಕ್ತಿಯ ಅಪೂರ್ವ ಯಾತ್ರೆ: ಮೋಹನ್ ಕುಮಾರ್

Suddi Udaya
error: Content is protected !!