September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

ಬೆಳ್ತಂಗಡಿ: ಕರವಾಳಿ ಜಿಲ್ಲೆಗಳ ಜೀವಾನಾಧರವಾಗಿರುವ ಅಡಿಕೆ ಬೆಳೆಗೆ ಕೊಳೆ ರೋಗ ಭಾದಿಸಿದ್ದು ರೈತರ ಬೆಳೆ ನಾಶವಾಗುತ್ತಿದ್ದು ಸೂಕ್ತ ಪರಿಹಾರ ಒದಗಿಸಬೇಕೆಂದು ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯ ಹಾಗೂ ಪ್ಯಾಕ್ಸ್ ಅಧ್ಯಕ್ಷ ಅಬ್ದುಲ್ ರಝಾಕ್ ಸಿಎಂಗೆ ಪತ್ರ ಬರೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಪ್ರಮುಖ ಬೆಳೆ ಅಡಿಕೆಯಾಗಿದ್ದು ಇಲ್ಲಿನ ರೈತರ ಪ್ರಮುಖ ಜೀವಾನಾಧರವೇ ಅಡಿಕೆ ಕೃಷಿಯಾಗಿದೆ. ಆದರೆ ಈ ವರ್ಷ ವಾಡಿಕೆಕ್ಕಿಂತ ಹೆಚ್ಚು ಮಳೆ ಸುರಿದು ಮಳೆ ಅಡಿಕೆ ಪಸಲು ಕೊಳೆ ರೋಗದಿಂದ ಶೇಕಡವಾರು ೭೦% ಅಡಿಕೆ ಬೆಳೆ ನಾಶವಾಗಿರುತ್ತದೆ. ಸದ್ರಿ ಅಡಿಕೆ ಬೆಳೆಯನ್ನು ನಂಬಿ ಜೀವನ ಸಾಗಿಸುವ ರೈತರು ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳಿAದ ಸಾಲ ಪಡೆದು ಕೃಷಿಗಳನ್ನು ಮಾಡಿರುವ ರೈತರು ಅಡಿಕೆ ಬೆಳೆಗೆ ಕೊಳೆ ರೋಗ ಭಾದಿಸಿ ಬಹಳಷ್ಟು ನಷ್ಟವನ್ನು ಹೊಂದಿದ್ದಾರೆ. ಆದುದರಿಂದ ರೈತರಿಗೆ ಕೊಳೆ ರೋಗದ ಬಗ್ಗೆ ಎಕ್ರೆಗೆ ಕನಿಷ್ಠ 4 ಲಕ್ಷ ರೂ. ಸರಕಾರ ಪರಿಹಾರವನ್ನು ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Related posts

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

Suddi Udaya

ಹೊಸಂಗಡಿ ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಕೊಡಂಗೇರಿ ನಾಮಪತ್ರ ಸಲ್ಲಿಕೆ

Suddi Udaya

ಲಾಯಿಲ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಗುರುವಾಯನಕೆರೆ: ಸುಧಾಕರ ನಾಯಕ್ ನಿಧನ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!