25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

ಬೆಳ್ತಂಗಡಿ: ಕರವಾಳಿ ಜಿಲ್ಲೆಗಳ ಜೀವಾನಾಧರವಾಗಿರುವ ಅಡಿಕೆ ಬೆಳೆಗೆ ಕೊಳೆ ರೋಗ ಭಾದಿಸಿದ್ದು ರೈತರ ಬೆಳೆ ನಾಶವಾಗುತ್ತಿದ್ದು ಸೂಕ್ತ ಪರಿಹಾರ ಒದಗಿಸಬೇಕೆಂದು ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯ ಹಾಗೂ ಪ್ಯಾಕ್ಸ್ ಅಧ್ಯಕ್ಷ ಅಬ್ದುಲ್ ರಝಾಕ್ ಸಿಎಂಗೆ ಪತ್ರ ಬರೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಪ್ರಮುಖ ಬೆಳೆ ಅಡಿಕೆಯಾಗಿದ್ದು ಇಲ್ಲಿನ ರೈತರ ಪ್ರಮುಖ ಜೀವಾನಾಧರವೇ ಅಡಿಕೆ ಕೃಷಿಯಾಗಿದೆ. ಆದರೆ ಈ ವರ್ಷ ವಾಡಿಕೆಕ್ಕಿಂತ ಹೆಚ್ಚು ಮಳೆ ಸುರಿದು ಮಳೆ ಅಡಿಕೆ ಪಸಲು ಕೊಳೆ ರೋಗದಿಂದ ಶೇಕಡವಾರು ೭೦% ಅಡಿಕೆ ಬೆಳೆ ನಾಶವಾಗಿರುತ್ತದೆ. ಸದ್ರಿ ಅಡಿಕೆ ಬೆಳೆಯನ್ನು ನಂಬಿ ಜೀವನ ಸಾಗಿಸುವ ರೈತರು ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳಿAದ ಸಾಲ ಪಡೆದು ಕೃಷಿಗಳನ್ನು ಮಾಡಿರುವ ರೈತರು ಅಡಿಕೆ ಬೆಳೆಗೆ ಕೊಳೆ ರೋಗ ಭಾದಿಸಿ ಬಹಳಷ್ಟು ನಷ್ಟವನ್ನು ಹೊಂದಿದ್ದಾರೆ. ಆದುದರಿಂದ ರೈತರಿಗೆ ಕೊಳೆ ರೋಗದ ಬಗ್ಗೆ ಎಕ್ರೆಗೆ ಕನಿಷ್ಠ 4 ಲಕ್ಷ ರೂ. ಸರಕಾರ ಪರಿಹಾರವನ್ನು ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Related posts

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಬೆಳ್ತಂಗಡಿ ಶೋರೂಂ ನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

Suddi Udaya

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು

Suddi Udaya

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್‌ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯುಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಿಂದ ಅರ್ಹ ಕುಟುಂಬದ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya
error: Content is protected !!