September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೆರಿಯ: ಕೋಲೋಡಿ ನಿವಾಸಿ ಜಯಂತ್ ಅಸೌಖ್ಯದಿಂದ ನಿಧನ

ನೆರಿಯ: ಇಲ್ಲಿಯ ಕೋಲೋಡಿ ನಿವಾಸಿ ಜಯಂತ್ (೨೮ವ) ಅನಾರೋಗ್ಯದಿಂದ ಸೆ.10 ರಂದು ನಿಧನ ಹೊಂದಿದರು.


ಕಳೆದ ಕೆಲ ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರುರಾಗಿ ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.


ಮೃತರು ಪತ್ನಿ ಮೀನಾಕ್ಷಿ ಮತ್ತು ಮಕ್ಕಳು, ತಂದೆ ಮಂಜುನಾಥ್, ತಾಯಿ ಸುಶೀಲ, ಸಹೋದರಿ ಗ್ರಾಮ ಪಂಚಾಯತ್ ಸದಸ್ಯೆ ಸುಮಂಗಲ ಅವರನ್ನು ಅಗಲಿದ್ದಾರೆ.

Related posts

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ‘ಪೂಜ್ಯ ಪಥ’ ಪೂಜ್ಯರು ‌ನಡೆದು ಬಂದ ಹಾದಿಯ ಕುರಿತಾದ ವಿಶೇಷ ಪುಸ್ತಕ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಉಜಿರೆ: ದಿ| ಯಶೋವರ್ಮ ಅವರ ಎಪ್ಪತ್ತರ ಜನ್ಮದಿನದ ಸ್ಮರಣೆಯ ಅಂಗವಾಗಿ ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ರಚಿಸಿದ ಎಪ್ಪತ್ತು ಭಿತ್ತಿಪತ್ರಿಕೆಗಳ ಅನಾವರಣ

Suddi Udaya

ಬಂದಾರು: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸದಸ್ಯೆ ಚೆನ್ನಮ್ಮ ಖಂಡಿಗ ರಿಗೆ ಗೌರವಾರ್ಪಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವ್ಯೂ ಶಾಲಾ ವಿದ್ಯಾರ್ಥಿ ಅಶ್ರಿಫಾ ಫಾತಿಮಾ ನೆರಿಯ ಅವರಿಗೆ ಅತ್ಯುನ್ನತ್ತ ಅಂಕ

Suddi Udaya
error: Content is protected !!