24 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೆರಿಯ: ಕೋಲೋಡಿ ನಿವಾಸಿ ಜಯಂತ್ ಅಸೌಖ್ಯದಿಂದ ನಿಧನ

ನೆರಿಯ: ಇಲ್ಲಿಯ ಕೋಲೋಡಿ ನಿವಾಸಿ ಜಯಂತ್ (೨೮ವ) ಅನಾರೋಗ್ಯದಿಂದ ಸೆ.10 ರಂದು ನಿಧನ ಹೊಂದಿದರು.


ಕಳೆದ ಕೆಲ ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರುರಾಗಿ ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.


ಮೃತರು ಪತ್ನಿ ಮೀನಾಕ್ಷಿ ಮತ್ತು ಮಕ್ಕಳು, ತಂದೆ ಮಂಜುನಾಥ್, ತಾಯಿ ಸುಶೀಲ, ಸಹೋದರಿ ಗ್ರಾಮ ಪಂಚಾಯತ್ ಸದಸ್ಯೆ ಸುಮಂಗಲ ಅವರನ್ನು ಅಗಲಿದ್ದಾರೆ.

Related posts

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಪಂಚ ಗ್ಯಾರಂಟಿ: ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ ಜನಸ್ಪಂದನ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುದಾನದ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!