37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

ಬೆಳ್ತಂಗಡಿ: ಕರವಾಳಿ ಜಿಲ್ಲೆಗಳ ಜೀವಾನಾಧರವಾಗಿರುವ ಅಡಿಕೆ ಬೆಳೆಗೆ ಕೊಳೆ ರೋಗ ಭಾದಿಸಿದ್ದು ರೈತರ ಬೆಳೆ ನಾಶವಾಗುತ್ತಿದ್ದು ಸೂಕ್ತ ಪರಿಹಾರ ಒದಗಿಸಬೇಕೆಂದು ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯ ಹಾಗೂ ಪ್ಯಾಕ್ಸ್ ಅಧ್ಯಕ್ಷ ಅಬ್ದುಲ್ ರಝಾಕ್ ಸಿಎಂಗೆ ಪತ್ರ ಬರೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಪ್ರಮುಖ ಬೆಳೆ ಅಡಿಕೆಯಾಗಿದ್ದು ಇಲ್ಲಿನ ರೈತರ ಪ್ರಮುಖ ಜೀವಾನಾಧರವೇ ಅಡಿಕೆ ಕೃಷಿಯಾಗಿದೆ. ಆದರೆ ಈ ವರ್ಷ ವಾಡಿಕೆಕ್ಕಿಂತ ಹೆಚ್ಚು ಮಳೆ ಸುರಿದು ಮಳೆ ಅಡಿಕೆ ಪಸಲು ಕೊಳೆ ರೋಗದಿಂದ ಶೇಕಡವಾರು ೭೦% ಅಡಿಕೆ ಬೆಳೆ ನಾಶವಾಗಿರುತ್ತದೆ. ಸದ್ರಿ ಅಡಿಕೆ ಬೆಳೆಯನ್ನು ನಂಬಿ ಜೀವನ ಸಾಗಿಸುವ ರೈತರು ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳಿAದ ಸಾಲ ಪಡೆದು ಕೃಷಿಗಳನ್ನು ಮಾಡಿರುವ ರೈತರು ಅಡಿಕೆ ಬೆಳೆಗೆ ಕೊಳೆ ರೋಗ ಭಾದಿಸಿ ಬಹಳಷ್ಟು ನಷ್ಟವನ್ನು ಹೊಂದಿದ್ದಾರೆ. ಆದುದರಿಂದ ರೈತರಿಗೆ ಕೊಳೆ ರೋಗದ ಬಗ್ಗೆ ಎಕ್ರೆಗೆ ಕನಿಷ್ಠ 4 ಲಕ್ಷ ರೂ. ಸರಕಾರ ಪರಿಹಾರವನ್ನು ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Related posts

ಉಜಿರೆಯಲ್ಲಿ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ಬಗ್ಗೆ ತರಬೇತಿ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದೊಂದಿಗೆ ಭಾರತೀಯ ಜೀವ ವಿಮಾ ನಿಗಮದಿಂದ 333 ವಿಮಾ ಗ್ರಾಮಗಳ ಘೋಷಣೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

Suddi Udaya

ಅಳದಂಗಡಿ ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡದಿಂದ ಕೆಸರ್ದ ಗೊಬ್ಬು : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya
error: Content is protected !!