25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

ಬೆಳ್ತಂಗಡಿ: ಕರವಾಳಿ ಜಿಲ್ಲೆಗಳ ಜೀವಾನಾಧರವಾಗಿರುವ ಅಡಿಕೆ ಬೆಳೆಗೆ ಕೊಳೆ ರೋಗ ಭಾದಿಸಿದ್ದು ರೈತರ ಬೆಳೆ ನಾಶವಾಗುತ್ತಿದ್ದು ಸೂಕ್ತ ಪರಿಹಾರ ಒದಗಿಸಬೇಕೆಂದು ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯ ಹಾಗೂ ಪ್ಯಾಕ್ಸ್ ಅಧ್ಯಕ್ಷ ಅಬ್ದುಲ್ ರಝಾಕ್ ಸಿಎಂಗೆ ಪತ್ರ ಬರೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಪ್ರಮುಖ ಬೆಳೆ ಅಡಿಕೆಯಾಗಿದ್ದು ಇಲ್ಲಿನ ರೈತರ ಪ್ರಮುಖ ಜೀವಾನಾಧರವೇ ಅಡಿಕೆ ಕೃಷಿಯಾಗಿದೆ. ಆದರೆ ಈ ವರ್ಷ ವಾಡಿಕೆಕ್ಕಿಂತ ಹೆಚ್ಚು ಮಳೆ ಸುರಿದು ಮಳೆ ಅಡಿಕೆ ಪಸಲು ಕೊಳೆ ರೋಗದಿಂದ ಶೇಕಡವಾರು ೭೦% ಅಡಿಕೆ ಬೆಳೆ ನಾಶವಾಗಿರುತ್ತದೆ. ಸದ್ರಿ ಅಡಿಕೆ ಬೆಳೆಯನ್ನು ನಂಬಿ ಜೀವನ ಸಾಗಿಸುವ ರೈತರು ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳಿAದ ಸಾಲ ಪಡೆದು ಕೃಷಿಗಳನ್ನು ಮಾಡಿರುವ ರೈತರು ಅಡಿಕೆ ಬೆಳೆಗೆ ಕೊಳೆ ರೋಗ ಭಾದಿಸಿ ಬಹಳಷ್ಟು ನಷ್ಟವನ್ನು ಹೊಂದಿದ್ದಾರೆ. ಆದುದರಿಂದ ರೈತರಿಗೆ ಕೊಳೆ ರೋಗದ ಬಗ್ಗೆ ಎಕ್ರೆಗೆ ಕನಿಷ್ಠ 4 ಲಕ್ಷ ರೂ. ಸರಕಾರ ಪರಿಹಾರವನ್ನು ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Related posts

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

Suddi Udaya

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕಾಪಿನಡ್ಕ: ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಉಜ್ವಲ ಮತ್ತು ಭವಿಷ್ಯ ಮಕ್ಕಳ ಸಮಿತಿ ರಚನೆ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

Suddi Udaya
error: Content is protected !!