September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

ಬೆಳ್ತಂಗಡಿ: ಕರವಾಳಿ ಜಿಲ್ಲೆಗಳ ಜೀವಾನಾಧರವಾಗಿರುವ ಅಡಿಕೆ ಬೆಳೆಗೆ ಕೊಳೆ ರೋಗ ಭಾದಿಸಿದ್ದು ರೈತರ ಬೆಳೆ ನಾಶವಾಗುತ್ತಿದ್ದು ಸೂಕ್ತ ಪರಿಹಾರ ಒದಗಿಸಬೇಕೆಂದು ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯ ಹಾಗೂ ಪ್ಯಾಕ್ಸ್ ಅಧ್ಯಕ್ಷ ಅಬ್ದುಲ್ ರಝಾಕ್ ಸಿಎಂಗೆ ಪತ್ರ ಬರೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಪ್ರಮುಖ ಬೆಳೆ ಅಡಿಕೆಯಾಗಿದ್ದು ಇಲ್ಲಿನ ರೈತರ ಪ್ರಮುಖ ಜೀವಾನಾಧರವೇ ಅಡಿಕೆ ಕೃಷಿಯಾಗಿದೆ. ಆದರೆ ಈ ವರ್ಷ ವಾಡಿಕೆಕ್ಕಿಂತ ಹೆಚ್ಚು ಮಳೆ ಸುರಿದು ಮಳೆ ಅಡಿಕೆ ಪಸಲು ಕೊಳೆ ರೋಗದಿಂದ ಶೇಕಡವಾರು ೭೦% ಅಡಿಕೆ ಬೆಳೆ ನಾಶವಾಗಿರುತ್ತದೆ. ಸದ್ರಿ ಅಡಿಕೆ ಬೆಳೆಯನ್ನು ನಂಬಿ ಜೀವನ ಸಾಗಿಸುವ ರೈತರು ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳಿAದ ಸಾಲ ಪಡೆದು ಕೃಷಿಗಳನ್ನು ಮಾಡಿರುವ ರೈತರು ಅಡಿಕೆ ಬೆಳೆಗೆ ಕೊಳೆ ರೋಗ ಭಾದಿಸಿ ಬಹಳಷ್ಟು ನಷ್ಟವನ್ನು ಹೊಂದಿದ್ದಾರೆ. ಆದುದರಿಂದ ರೈತರಿಗೆ ಕೊಳೆ ರೋಗದ ಬಗ್ಗೆ ಎಕ್ರೆಗೆ ಕನಿಷ್ಠ 4 ಲಕ್ಷ ರೂ. ಸರಕಾರ ಪರಿಹಾರವನ್ನು ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Related posts

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ

Suddi Udaya

ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ: ಫಲಿತಾಂಶ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮರುಮೌಲ್ಯಮಾಪನ ಕಾಯರ್ತಡ್ಕ ಪ್ರೌಢಶಾಲೆ 100% ಫಲಿತಾಂಶ

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya
error: Content is protected !!