July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೆರಿಯ: ಕೋಲೋಡಿ ನಿವಾಸಿ ಜಯಂತ್ ಅಸೌಖ್ಯದಿಂದ ನಿಧನ

ನೆರಿಯ: ಇಲ್ಲಿಯ ಕೋಲೋಡಿ ನಿವಾಸಿ ಜಯಂತ್ (೨೮ವ) ಅನಾರೋಗ್ಯದಿಂದ ಸೆ.10 ರಂದು ನಿಧನ ಹೊಂದಿದರು.


ಕಳೆದ ಕೆಲ ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರುರಾಗಿ ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.


ಮೃತರು ಪತ್ನಿ ಮೀನಾಕ್ಷಿ ಮತ್ತು ಮಕ್ಕಳು, ತಂದೆ ಮಂಜುನಾಥ್, ತಾಯಿ ಸುಶೀಲ, ಸಹೋದರಿ ಗ್ರಾಮ ಪಂಚಾಯತ್ ಸದಸ್ಯೆ ಸುಮಂಗಲ ಅವರನ್ನು ಅಗಲಿದ್ದಾರೆ.

Related posts

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಮಲವಂತಿಗೆ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಉಪ್ಪಿನಂಗಡಿ: ಪರವಾನಿಗೆ ಇಲ್ಲದೇ ಮರದ ದಿಮ್ಮಿಗಳ ಸಾಗಾಟ: ಆರೋಪಿ ಬಂಧನ, ಲಾರಿ ಪೊಲೀಸ್ ವಶಕ್ಕೆ

Suddi Udaya

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya
error: Content is protected !!