July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

ಇಂದಬೆಟ್ಟು: ಇಲ್ಲಿಯ ದೇವನಾರಿ ನಿವಾಸಿ ರಝಾಕ್(45ವ) ರವರು ಅಸೌಖ್ಯದಿಂದ ಸೆ. 10ರಂದು ನಿಧನರಾಗಿದ್ದಾರೆ.

ಇವರು ಹಲವು ವರ್ಷಗಳಿಂದ ಪೈಂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಓರ್ವೆ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

Suddi Udaya

ಬೆಳಾಲು: ಸ್ಕೂಟರ್‌ಗೆ ಕ್ರೇನ್ ಡಿಕ್ಕಿ ಹೊಡೆದು ಅಪಘಾತ-ಬಳಂಜ ಕಾಪಿನಡ್ಕ ನಿವಾಸಿ ಜಯ ಮೇಸ್ತ್ರೀ ಸ್ಥಳದಲ್ಲೇ ಸಾವು

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಗರ್ಭಿಣಿ ಸ್ತ್ರಿಯರಿಗೆ ಮಾರ್ಗದರ್ಶನ ಕಾರ್ಯಾಗಾರ

Suddi Udaya
error: Content is protected !!