23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

ಇಂದಬೆಟ್ಟು: ಇಲ್ಲಿಯ ದೇವನಾರಿ ನಿವಾಸಿ ರಝಾಕ್(45ವ) ರವರು ಅಸೌಖ್ಯದಿಂದ ಸೆ. 10ರಂದು ನಿಧನರಾಗಿದ್ದಾರೆ.

ಇವರು ಹಲವು ವರ್ಷಗಳಿಂದ ಪೈಂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಓರ್ವೆ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಡುಪಿ-ಉಜಿರೆ ರಸ್ತೆಯುದ್ದಕ್ಕೂ ಮಹೇಶ್ ಶೆಟ್ಟಿ ತಿಮರೋಡಿಗೆ ಅಭಿಮಾನಿಗಳಿಂದ ಭವ್ಯ ಸ್ವಾಗತ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ಬಿವೋಕ್ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

Suddi Udaya

ವಿದ್ಯುತ್ ಅವಘಡದಿಂದ ಗೇರು ತೋಪುವಿಗೆ ಬೆಂಕಿ,ಯುವಕರಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿ

Suddi Udaya

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ಸೆಸ್ಸೆಲ್ಸಿಯಲ್ಲಿ ಅತ್ಯುತ್ತಮ  ಫಲಿತಾಂಶ

Suddi Udaya

ಇಳಂತಿಲ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!