25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಮತ್ತು ವಿಶೇಷ ಗ್ರಾಮಸಭೆ

ಕಣಿಯೂರು ಗ್ರಾಮ ಪಂಚಾಯತಿನ ೨೦೨೪-೨೫ನೇ ಸಾಲಿನ ಮಹಾತ್ಮ ಗಾಂಧಿ ನರೇಗಾ ೧೫ನೇ ಹಣಕಾಸು ಆಯೋಗದ ಮತ್ತು ರಾಜ್ಯ ಹಣಕಾಸು ಆಯೋಗದ ಅನುದಾನದಡಿ ಅನುಷ್ಠಾನಗೊಳಿಸಲಾಗಿರುವ ಕಾಮಗಾರಿಗಳನ್ನು ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದ ವತಿಯಿಂದ ಸಾಮಾಜಿಕ ಪರಿಶೋಧನೆ ಮತ್ತು ವಿಶೇಷ ಗ್ರಾಮಸಭೆಯನ್ನು ಹಿರಿಯ ಪಶು ವೈದ್ಯಾಧಿಕಾರಿ ಡಾ| ವಿನಯ ಪಶು ಚಿಕಿತ್ಸಾಲಯ ಮಡಂತ್ಯಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ರಾಜೀವ ಸಾಲ್ಯಾನ್ ಸಾಮಾಜಿಕ ಪರಿಶೋಧನೆ ಬೆಳ್ತಂಗಡಿ, ಕಣಿಯೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸೀತಾರಾಮ ಮಡಿವಾಳ, ಉಪಾಧ್ಯಕ್ಷೆ ಶ್ರೀಮತಿ ಜಾನಕಿ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಸುಮತಿ ಬೆಂಗೈ, ಶ್ರೀಮತಿ ಗಾಯತ್ರಿ, ಕುಮಾರಿ ಮೋಹಿನಿ, ಶ್ರೀಮತಿ ಜಲಜಾಕ್ಷಿ ಹಾಗೂ ಉಮಾವತಿ, ತಾಂತ್ರಿಕ ಸಂಯೋಜಕರಾದ ಶರಣ್ ರೈ, ಹಾಗೂ ಲೀಸಾ ಡೇಸ ಹಾಗೂ ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಸಂಜೀವಿನಿ ಸದಸ್ಯರು, ಸಾಮಾಜಿಕ ಗ್ರಾಮ ಸಂಪನ್ಮೂಲ ವ್ಯಕ್ತಿಗಳು ಹಾಗೂ ಗ್ರಂಥಪಾಲಕರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕಾರ್ಯದರ್ಶಿ ರಮೇಶ್ ಕೆ. ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಆರ್ ಸಾಲಿಯಾನ್ ಧನ್ಯವಾದವಿತ್ತರು.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

Suddi Udaya

ವೇಣೂರು: ದಿ ಹೇರ್‌ಲೇರ್ ಮೆನ್ಸ್ ಸೆಲೂನ್ ಉದ್ಘಾಟನೆ: ನೂತನ ಸೆಲೂನನ್ನು ಉದ್ಘಾಟಿಸಿ ಶುಭ ಹಾರೈಸಿದ ಖ್ಯಾತ ವೈದ್ಯ ಡಾ| ಶಾಂತಿಪ್ರಸಾದ್

Suddi Udaya

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ದೇಶಭಕ್ತಿ ಗೀತ ಗಾಯನ ಹಾಗೂ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಜನಪದ ಗೀತ ಗಾಯನ ಸ್ಪರ್ಧಾ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಫ್‌ಎಸ್ಎಲ್ ವರದಿ ಬರುವವರೆಗೂ ಎಸ್‌ಐಟಿ ತನಿಖೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್

Suddi Udaya
error: Content is protected !!