26.7 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತಾಲೂಕು ಮಟ್ಟದ ಖೋ ಖೋ ಪಂದ್ಯಾಟ: ಅಳದಂಗಡಿ ಸರಕಾರಿ ಪ್ರೌಢಶಾಲಾ ಬಾಲಕರ ಹಾಗೂ ಬಾಲಕಿಯರ ತಂಡ ದ್ವಿತೀಯ

ವೇಣೂರು: ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿ ನಡೆಯಿತು. ಇದರಲ್ಲಿ ಸರಕಾರಿ ಪ್ರೌಢಶಾಲೆ ಅಳದಂಗಡಿಯ ಬಾಲಕರು ಹಾಗೂ ಬಾಲಕಿಯರು ಸ್ಪರ್ಧಿಸಿ ದ್ವಿತೀಯ ಸ್ಥಾನ ಪಡೆದು ಶೈಲೇಶ್, ಮನ್ವಿತ್, ಸಾತ್ವಿಕ ಪೂಜಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಶ್ರವಂತ್ ಬೆಸ್ಟ್ ಚೇಸರ್ ಆಗಿ, ಭವಿಷ್ಯ ಬೆಸ್ಟ್ ಆಲ್ ರೌಂಡರ್ ಆಗಿ ಆಯ್ಕೆ ಆಗಿರುತ್ತಾರೆ. ವಿಜೇತ ತಂಡಕ್ಕೆ ಶಾಲಾ ಮುಖ್ಯ ಶಿಕ್ಷಕರಾದ ಶಾಂತಿ ಮರಿಯ ಸಲ್ದಾನ, ದೈಹಿಕ ಶಿಕ್ಷಣ ಶಿಕ್ಷಕರಾದ ಶೇಖರ ಎನ್, ಶಾಲಾ ಶಿಕ್ಷಕ ವೃಂದ, ಎಸ್. ಡಿ. ಎಂ. ಸಿ ಕಾರ್ಯಾಧ್ಯಕ್ಷರಾದ ಸದಾಶಿವ ಪೂಜಾರಿ, ಸದಸ್ಯರಾದ ಸುರೇಶ್, ಶೇಖರ್ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ನಾಯಕ ಮನೋಹರ್, ಹಳೆ ವಿದ್ಯಾರ್ಥಿ ಅಭಿಷೇಕ್ ಅಭಿನಂದನೆಗಳನ್ನು ಸಲ್ಲಿಸಿದರು.

Related posts

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ಪಂಚಾಯತ್ ಸಿಬ್ಬಂದಿಗಳಿಂದ ಸದಸ್ಯರಿಗೆ ವಿದಾಯ ಸಮಾರಂಭ

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಕೇಕ್ ಕತ್ತರಿಸಿ ಸಂಭ್ರಮಾಚರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಕನ್ಯಾಡಿ ಗ್ರಾಮದ ಕಾರ್ಯಕರ್ತರ ಸಭೆ

Suddi Udaya
error: Content is protected !!