25.7 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕವರದಿ

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

ಧಮ೯ಸ್ಥಳ: ಉಡುಪಿ ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.

ಬಳಿಕ ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಪೂಜ್ಯ ಸ್ವಾಮೀಜಿಯವರ ಪಾದಪೂಜೆ ಮಾಡಲಾಯಿತು.ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪೂಜ್ಯ ಸ್ವಾಮೀಜಿಯವರಿಗೆ ತುಳಸಿ ಮಾಲೆ ಹಾಕಿ ಶಾಲು ಹೊದಿಸಿ ಗೌರವಿಸಿದರು.ಪೂಜ್ಯ ಪೇಜಾವರ ಸ್ವಾಮೀಜಿಯವರು ಹೆಗ್ಗಡೆಯವರಿಗೆ ಫಲ ಮಂತ್ರಾಕ್ಷತೆಯೊAದಿಗೆ ಪ್ರಸಾದ ನೀಡಿ ಆಶೀರ್ವದಿಸಿದರು.

ಮಠದ ವತಿಯಿಂದ ಶಾಲು ಹೊದಿಸಿ, ಗೌರವಿಸಿದರು.ಹೇಮಾವತಿ ವೀ. ಹೆಗ್ಗಡೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಅವರಿಗೂ ಸ್ವಾಮೀಜಿಯವರು ಪ್ರಸಾದ ನೀಡಿ ಆಶೀರ್ವದಿಸಿದರು. ಬಳಿಕ ಸ್ವಾಮೀಜಿ ದೇವರದರ್ಶನ ಮಾಡಿ, ವಿಶೇಷ ಸೇವೆ ಸಲ್ಲಿಸಿ ಉಡುಪಿಗೆ ಪ್ರಯಾಣಿಸಿದರು.

Related posts

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ ಆಯ್ಕೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya

“ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿ ಪ್ರಾರಂಭ

Suddi Udaya

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

Suddi Udaya

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

INICET ಪರೀಕ್ಷೆ : ಕೊಯ್ಯೂರಿನ ಡಾ. ರಿತೇಶ್ ಕುಮಾರ್ ರಿಗೆ 679ನೇ ರ್‍ಯಾಂಕ್

Suddi Udaya
error: Content is protected !!