Uncategorized

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

ಉಜಿರೆ: ಉಡುಪಿ ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.ಬಳಿಕ ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಪೂಜ್ಯ ಸ್ವಾಮೀಜಿಯವರ ಪಾದಪೂಜೆ ಮಾಡಲಾಯಿತು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪೂಜ್ಯ ಸ್ವಾಮೀಜಿಯವರಿಗೆ ತುಳಸಿ ಮಾಲೆ ಹಾಕಿ ಶಾಲು ಹೊದಿಸಿ ಗೌರವಿಸಿದರು.
ಪೂಜ್ಯ ಪೇಜಾವರ ಸ್ವಾಮೀಜಿಯವರು ಹೆಗ್ಗಡೆಯವರಿಗೆ ಫಲ ಮಂತ್ರಾಕ್ಷತೆಯೊAದಿಗೆ ಪ್ರಸಾದ ನೀಡಿ ಆಶೀರ್ವದಿಸಿದರು. ಮಠದ ವತಿಯಿಂದ ಶಾಲು ಹೊದಿಸಿ, ಗೌರವಿಸಿದರು.

ಹೇಮಾವತಿ ವೀ. ಹೆಗ್ಗಡೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಅವರಿಗೂ ಸ್ವಾಮೀಜಿಯವರು ಪ್ರಸಾದ ನೀಡಿ ಆಶೀರ್ವದಿಸಿದರು.
ಬಳಿಕ ಸ್ವಾಮೀಜಿ ದೇವರದರ್ಶನ ಮಾಡಿ, ವಿಶೇಷ ಸೇವೆ ಸಲ್ಲಿಸಿ ಉಡುಪಿಗೆ ಪ್ರಯಾಣಿಸಿದರು.

Related posts

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25

Suddi Udaya

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya

ಮೃತ ಅಕಾಂಕ್ಷ ಮೃತದೇಹ ಮನೆಗೆ ಆಗಮನ : ಶಾಸಕ ಹರೀಶ್ ಪೂಂಜ ಭೇಟಿ, ಸಾಂತ್ವನ

Suddi Udaya

ಚಾರ್ಮಾಡಿ ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗದ ವತಿಯಿಂದ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆ

Suddi Udaya

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮುಂಡಾಜೆ ಗ್ರಾ.ಪಂ ಪಿಡಿಓ ರಾಜ್ಯಮಟ್ಟಕ್ಕೆ ಆಯ್ಕೆ: ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ,ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನದಲ್ಲಿ ಪ್ರಶಸ್ತಿ

Suddi Udaya
error: Content is protected !!