July 23, 2026
Uncategorized

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

ಉಜಿರೆ: ಉಡುಪಿ ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.ಬಳಿಕ ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಪೂಜ್ಯ ಸ್ವಾಮೀಜಿಯವರ ಪಾದಪೂಜೆ ಮಾಡಲಾಯಿತು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪೂಜ್ಯ ಸ್ವಾಮೀಜಿಯವರಿಗೆ ತುಳಸಿ ಮಾಲೆ ಹಾಕಿ ಶಾಲು ಹೊದಿಸಿ ಗೌರವಿಸಿದರು.
ಪೂಜ್ಯ ಪೇಜಾವರ ಸ್ವಾಮೀಜಿಯವರು ಹೆಗ್ಗಡೆಯವರಿಗೆ ಫಲ ಮಂತ್ರಾಕ್ಷತೆಯೊAದಿಗೆ ಪ್ರಸಾದ ನೀಡಿ ಆಶೀರ್ವದಿಸಿದರು. ಮಠದ ವತಿಯಿಂದ ಶಾಲು ಹೊದಿಸಿ, ಗೌರವಿಸಿದರು.

ಹೇಮಾವತಿ ವೀ. ಹೆಗ್ಗಡೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಅವರಿಗೂ ಸ್ವಾಮೀಜಿಯವರು ಪ್ರಸಾದ ನೀಡಿ ಆಶೀರ್ವದಿಸಿದರು.
ಬಳಿಕ ಸ್ವಾಮೀಜಿ ದೇವರದರ್ಶನ ಮಾಡಿ, ವಿಶೇಷ ಸೇವೆ ಸಲ್ಲಿಸಿ ಉಡುಪಿಗೆ ಪ್ರಯಾಣಿಸಿದರು.

Related posts

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಎಕ್ಸೆಲ್ ಗುರುವಾಯನಕೆರೆಯಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಪ್ರಾರಂಭ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya
error: Content is protected !!