September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ:ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆ

ಬೆಳ್ತಂಗಡಿ: ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆಯು ಬೆಳ್ತಂಗಡಿ ಎಸ್.ಸಿ.ಡಿ.ಸಿ‌ಸಿ ಬ್ಯಾಂಕಿನ ಸಭಾಭವನದಲ್ಲಿ ಸೆ‌ 10 ರಂದು ನಡೆಯಿತು.

ಸಭೆಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ,ಕುಶಾಲಪ್ಪ ಗೌಡ,ಜಯರಾಮ್ ರೈ,ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಹಾಲು ಉತ್ಪಾದಕರ ಸಂಘದ ಜಿಲ್ಲಾ ನಿರ್ದೇಶಕ ಪ್ರಭಾಕರ್ ಆರಂಬೋಡಿ , ಪ್ಯಾಕ್ಸ್ ,ಮಿಲ್ಕ್ ಸೊಸೈಟಿ, ಸೌಹಾರ್ದ ಸಹಕಾರಿ ಅಧ್ಯಕ್ಷರು,ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳು ಭಾಗವಹಿಸಿದರು.

Related posts

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ: ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ  ಹೈಕೋರ್ಟ್ ಸೂಚನೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾಲ್ಕೂರು ನಿವಾಸಿ ಬಾಬು ನಿಧನ

Suddi Udaya
error: Content is protected !!