23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ.ಕೆ.ವಸಂತ ಬಂಗೇರರ ಮುಂದಾಳತ್ವದಲ್ಲಿ ಆರಂಭಗೊಂಡ ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ವಿದ್ಯಾಭ್ಯಾಸ ನೀಡಿದ ತಾಲೂಕಿನ ಹೆಮ್ಮೆಯ ಶಿಕ್ಷಣ ಸಂಸ್ಥೆಯಾಗಿದೆ.

ಈಗಾಗಲೇ ಕಾಲೇಜಿನಲ್ಲಿ ಡಿಸಿಎ, ಕಂಪ್ಯೂಟರ್ ಕೋರ್ಸ್ ಹಾಗೂ ಬ್ಯೂಟಿಷಿಯನ್ ಕೋರ್ಸ್ ಗಳನ್ನು ತೆರೆಯುತ್ತಿದೆ.ಡಿಪ್ಲೋಮಾ ಇನ್ ಕಂಪ್ಯೂಟರ್ ಅಪ್ಲಿಕೇಶನ್ ಆ್ಯಂಡ್ ಅಂಕೌಟ್ಸ್ ಸಹಿತ ವಿವಿಧ ಮಾದರಿಯ ಉತ್ತಮ ಕೋರ್ಸ್ಗಳನ್ನು ಪ್ರಾರಂಭಿಸುತ್ತಿದೆ. ವಿದ್ಯಾರ್ಥಿಗಳಿಗೆ ಹಾಗೂ ಇತರ ಎಲ್ಲಾ ವಯೋಮಾನದವರಿಗೆ ಅವಕಾಶ ಕಲ್ಪಿಸಿದ್ದು ಮೂರರಿಂದ ಆರು ತಿಂಗಳಿನ ತರಬೇತಿ ಲಭ್ಯವಿದ್ದು ದಾಖಲಾತಿ ಆರಂಭಗೊಂಡಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಅಥವಾ 9972514759 / 9845627042 / 9480791134 ಈ ಮೊಬೈಲ್ ನಂಬರ್ ಸಂರ್ಪಕಿಸಬಹುದು ಎಂದು ಶ್ರೀ ಗುರುದೇವ ಎಜ್ಯುಕೇಶನಲ್ ಟ್ರಸ್ಟ್ ಅಧ್ಯಕ್ಷೆ ಶ್ರೀಮತಿ ಪ್ರೀತಿತಾ ಧರ್ಮವಿಜೇತ್ ತಿಳಿಸಿದ್ದಾರೆ.

Related posts

ಕೃಷಿಕರ ವಿರೋಧಿ, ಪರಿಶಿಷ್ಟ ವರ್ಗ ಕಡೆಗಣಿಸಿದ ಬಜೆಟ್ – ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್

Suddi Udaya

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ‘ಸಂಪನ್ನಮ್–2026’ ಬೀಳ್ಕೊಡುಗೆ ಸಮಾರಂಭ

Suddi Udaya

ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

Suddi Udaya

ಬೆಳ್ತಂಗಡಿ ಬಂಗೇರ ಬಿಗ್ರೇಡ್ ವತಿಯಿಂದ ಶ್ರೀಮತಿ ಬಿನುತಾ ಬಂಗೇರರ ಸಾರಥ್ಯದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya
error: Content is protected !!