ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಯನ್ಸ್ ವತಿಯಿಂದ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಣೆ

ಬೆಳ್ತಂಗಡಿ: ಆರ್ಥಿಕವಾಗಿ ಅತ್ಯಂತ ಕಡು ಬಡತನದಲ್ಲಿರುವ ವೇಣೂರು, ಕರಿಮಣೇಲು, ಹೊಸಂಗಡಿ, ಬಜಿರೆ ಮತ್ತು ಗುಂಡೂರಿ ಗ್ರಾಮದ 10 ನಿವಾಸಿಗಳಿಗೆ ಅಂತರಾಷ್ಟ್ರೀಯ ಲಯನ್ಸ್ ನಿಧಿಯಿಂದ ಮತ್ತು ಲಯನ್ಸ್ ಜಿಲ್ಲೆ 317ಡಿ ಯಿಂದ ಕೊಡಲ್ಪಟ್ಟ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷ ಲ| ಜಗದೀಶ್ ಚಂದ್ರ ಡಿ.ಕೆ, ಲಯನ್ಸ್ ಕ್ಲಬ್ ವೇಣೂರು ಕಾರ್ಯದರ್ಶಿ ಲ| ಜಯರಾಮ್ ಹೆಗ್ಡೆ, ಕೋಶಾಧಿಕಾರಿ ಲ| ಸತೀಶ್ ಚಿಗುರು, ಲ| ಗಿರೀಶ್ ಕೆ ಎಸ್, ಲ| ಸುರೇಶ್ ಪೂಜಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ನೆಟ್ ಬಾಲ್ ಕ್ರೀಡೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಗೆ ಚಿನ್ನದ ಪದಕ

Suddi Udaya

ಜು.31: ವಿದ್ಯುತ್ ನಿಲುಗಡೆ

Suddi Udaya

ಚಾರ್ಮಾಡಿ ಘಾಟಿಯ 7ನೇ ತಿರುವಿನಲ್ಲಿ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದ ಒಂಟಿ ಸಲಗ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ – ಕರ್ನಾಟಕ ರಾಜ್ಯ ತಂಡಕ್ಕೆ ಲಾಸ್ಯ ಆಯ್ಕೆ

Suddi Udaya

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya

ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖಾ ಗುತ್ತಿಗೆದಾರರ ಸಂಘದ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!