26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಯನ್ಸ್ ವತಿಯಿಂದ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಣೆ

ಬೆಳ್ತಂಗಡಿ: ಆರ್ಥಿಕವಾಗಿ ಅತ್ಯಂತ ಕಡು ಬಡತನದಲ್ಲಿರುವ ವೇಣೂರು, ಕರಿಮಣೇಲು, ಹೊಸಂಗಡಿ, ಬಜಿರೆ ಮತ್ತು ಗುಂಡೂರಿ ಗ್ರಾಮದ 10 ನಿವಾಸಿಗಳಿಗೆ ಅಂತರಾಷ್ಟ್ರೀಯ ಲಯನ್ಸ್ ನಿಧಿಯಿಂದ ಮತ್ತು ಲಯನ್ಸ್ ಜಿಲ್ಲೆ 317ಡಿ ಯಿಂದ ಕೊಡಲ್ಪಟ್ಟ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷ ಲ| ಜಗದೀಶ್ ಚಂದ್ರ ಡಿ.ಕೆ, ಲಯನ್ಸ್ ಕ್ಲಬ್ ವೇಣೂರು ಕಾರ್ಯದರ್ಶಿ ಲ| ಜಯರಾಮ್ ಹೆಗ್ಡೆ, ಕೋಶಾಧಿಕಾರಿ ಲ| ಸತೀಶ್ ಚಿಗುರು, ಲ| ಗಿರೀಶ್ ಕೆ ಎಸ್, ಲ| ಸುರೇಶ್ ಪೂಜಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಶಿಬರಾಜೆ ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya

ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಟಿಕೆ ಪ್ರಕರಣ ಆರೋಪಿ ಉಸ್ಮಾನ್ ಗೆ ಜಾಮೀನು ಮಂಜೂರು

Suddi Udaya

ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆ

Suddi Udaya

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಗೈಡ್ಸ್ ನಿಂದ ವೀರಯೋಧ ಸ್ಕೌಟ್ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಗೆ ಶ್ರದ್ಧಾಂಜಲಿ

Suddi Udaya
error: Content is protected !!