25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

ಇಂದಬೆಟ್ಟು: ಇಲ್ಲಿಯ ದೇವನಾರಿ ನಿವಾಸಿ ರಝಾಕ್(45ವ) ರವರು ಅಸೌಖ್ಯದಿಂದ ಸೆ. 10ರಂದು ನಿಧನರಾಗಿದ್ದಾರೆ.

ಇವರು ಹಲವು ವರ್ಷಗಳಿಂದ ಪೈಂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಓರ್ವೆ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಹಳೇಪೇಟೆ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ ಅವಿರೋಧವಾಗಿ ಆಯ್ಕೆ

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ “ಕರಂಡಕಾಸುರ ವಧೆ”

Suddi Udaya

ಪಾಲೇದು: ಅಗರಿ ರಾಜಮ್ಮ ನಾಯ್ಕ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya
error: Content is protected !!