July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಮತ್ತು ವಿಶೇಷ ಗ್ರಾಮಸಭೆ

ಕಣಿಯೂರು ಗ್ರಾಮ ಪಂಚಾಯತಿನ ೨೦೨೪-೨೫ನೇ ಸಾಲಿನ ಮಹಾತ್ಮ ಗಾಂಧಿ ನರೇಗಾ ೧೫ನೇ ಹಣಕಾಸು ಆಯೋಗದ ಮತ್ತು ರಾಜ್ಯ ಹಣಕಾಸು ಆಯೋಗದ ಅನುದಾನದಡಿ ಅನುಷ್ಠಾನಗೊಳಿಸಲಾಗಿರುವ ಕಾಮಗಾರಿಗಳನ್ನು ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದ ವತಿಯಿಂದ ಸಾಮಾಜಿಕ ಪರಿಶೋಧನೆ ಮತ್ತು ವಿಶೇಷ ಗ್ರಾಮಸಭೆಯನ್ನು ಹಿರಿಯ ಪಶು ವೈದ್ಯಾಧಿಕಾರಿ ಡಾ| ವಿನಯ ಪಶು ಚಿಕಿತ್ಸಾಲಯ ಮಡಂತ್ಯಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ರಾಜೀವ ಸಾಲ್ಯಾನ್ ಸಾಮಾಜಿಕ ಪರಿಶೋಧನೆ ಬೆಳ್ತಂಗಡಿ, ಕಣಿಯೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸೀತಾರಾಮ ಮಡಿವಾಳ, ಉಪಾಧ್ಯಕ್ಷೆ ಶ್ರೀಮತಿ ಜಾನಕಿ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಸುಮತಿ ಬೆಂಗೈ, ಶ್ರೀಮತಿ ಗಾಯತ್ರಿ, ಕುಮಾರಿ ಮೋಹಿನಿ, ಶ್ರೀಮತಿ ಜಲಜಾಕ್ಷಿ ಹಾಗೂ ಉಮಾವತಿ, ತಾಂತ್ರಿಕ ಸಂಯೋಜಕರಾದ ಶರಣ್ ರೈ, ಹಾಗೂ ಲೀಸಾ ಡೇಸ ಹಾಗೂ ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಸಂಜೀವಿನಿ ಸದಸ್ಯರು, ಸಾಮಾಜಿಕ ಗ್ರಾಮ ಸಂಪನ್ಮೂಲ ವ್ಯಕ್ತಿಗಳು ಹಾಗೂ ಗ್ರಂಥಪಾಲಕರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕಾರ್ಯದರ್ಶಿ ರಮೇಶ್ ಕೆ. ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಆರ್ ಸಾಲಿಯಾನ್ ಧನ್ಯವಾದವಿತ್ತರು.

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ

Suddi Udaya

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳಾಲು ಶ್ರೀಧ.ಮ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಶಿಕ್ಷಣ ಸಂಯೋಜಕರಾಗಿ ಎಡ್ವರ್ಡ್ ಡಿಸೋಜ ಆಯ್ಕೆ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya
error: Content is protected !!