July 23, 2026
Uncategorized

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

ಉಜಿರೆ: ಉಡುಪಿ ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.ಬಳಿಕ ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಪೂಜ್ಯ ಸ್ವಾಮೀಜಿಯವರ ಪಾದಪೂಜೆ ಮಾಡಲಾಯಿತು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪೂಜ್ಯ ಸ್ವಾಮೀಜಿಯವರಿಗೆ ತುಳಸಿ ಮಾಲೆ ಹಾಕಿ ಶಾಲು ಹೊದಿಸಿ ಗೌರವಿಸಿದರು.
ಪೂಜ್ಯ ಪೇಜಾವರ ಸ್ವಾಮೀಜಿಯವರು ಹೆಗ್ಗಡೆಯವರಿಗೆ ಫಲ ಮಂತ್ರಾಕ್ಷತೆಯೊAದಿಗೆ ಪ್ರಸಾದ ನೀಡಿ ಆಶೀರ್ವದಿಸಿದರು. ಮಠದ ವತಿಯಿಂದ ಶಾಲು ಹೊದಿಸಿ, ಗೌರವಿಸಿದರು.

ಹೇಮಾವತಿ ವೀ. ಹೆಗ್ಗಡೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಅವರಿಗೂ ಸ್ವಾಮೀಜಿಯವರು ಪ್ರಸಾದ ನೀಡಿ ಆಶೀರ್ವದಿಸಿದರು.
ಬಳಿಕ ಸ್ವಾಮೀಜಿ ದೇವರದರ್ಶನ ಮಾಡಿ, ವಿಶೇಷ ಸೇವೆ ಸಲ್ಲಿಸಿ ಉಡುಪಿಗೆ ಪ್ರಯಾಣಿಸಿದರು.

Related posts

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಪಣಕಜೆಯ ಸಬರಬೈಲು ಎಂಬಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್

Suddi Udaya

ಗಾಳಿ ಮಳೆ: ನಡ ಅಂತ್ರಾಯಬೈಲು ಸುಂದರ ಗೌಡ ರವರ ಮನೆಯ ಗೋಡೆ ಕುಸಿತ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಾಯರ್ತಡ್ಕ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಆಚರಣೆ

Suddi Udaya
error: Content is protected !!