Uncategorized

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

ಉಜಿರೆ: ಉಡುಪಿ ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.ಬಳಿಕ ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಪೂಜ್ಯ ಸ್ವಾಮೀಜಿಯವರ ಪಾದಪೂಜೆ ಮಾಡಲಾಯಿತು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪೂಜ್ಯ ಸ್ವಾಮೀಜಿಯವರಿಗೆ ತುಳಸಿ ಮಾಲೆ ಹಾಕಿ ಶಾಲು ಹೊದಿಸಿ ಗೌರವಿಸಿದರು.
ಪೂಜ್ಯ ಪೇಜಾವರ ಸ್ವಾಮೀಜಿಯವರು ಹೆಗ್ಗಡೆಯವರಿಗೆ ಫಲ ಮಂತ್ರಾಕ್ಷತೆಯೊAದಿಗೆ ಪ್ರಸಾದ ನೀಡಿ ಆಶೀರ್ವದಿಸಿದರು. ಮಠದ ವತಿಯಿಂದ ಶಾಲು ಹೊದಿಸಿ, ಗೌರವಿಸಿದರು.

ಹೇಮಾವತಿ ವೀ. ಹೆಗ್ಗಡೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಅವರಿಗೂ ಸ್ವಾಮೀಜಿಯವರು ಪ್ರಸಾದ ನೀಡಿ ಆಶೀರ್ವದಿಸಿದರು.
ಬಳಿಕ ಸ್ವಾಮೀಜಿ ದೇವರದರ್ಶನ ಮಾಡಿ, ವಿಶೇಷ ಸೇವೆ ಸಲ್ಲಿಸಿ ಉಡುಪಿಗೆ ಪ್ರಯಾಣಿಸಿದರು.

Related posts

ನಾಲ್ಕೂರು: ನಿಟ್ಟಡ್ಕ, ಪುಣ್ಕೆದೊಟ್ಟು, ಪರಿಸರದಲ್ಲಿ ಹೆಚ್ಚಿದ ಚಿರತೆ ಕಾಟ, ಭಯಭೀತರಾದ ಗ್ರಾಮಸ್ಥರು

Suddi Udaya

ನಿಡ್ಲೆ ಸಿಡಿಲು ಬಡಿದು ಹಾನಿಗೊಳಗಾದ ರಾಜೇಂದ್ರ ಗೌಡ ರವರ ಮನೆಗೆ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನಿಂದ ಭೇಟಿ

Suddi Udaya

ಸರ್ವಿಸ್ ರಸ್ತೆಯ ಬದಲಿಗೆ ಡ್ಯೂಯೆಲ್ ಕಾರೇಜ್ ನೊಂದಿಗೆ ರಸ್ತೆಯನ್ನು ಅಗಲಗೊಳಿಸಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಗೆ ಬೆಳ್ತಂಗಡಿ ವರ್ತಕರ ಸಂಘದಿಂದ ಮನವಿ

Suddi Udaya

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಯಕ್ಷಭಾರತಿ ದಶಮಾನೋತ್ಸವದ ಅಂಗವಾಗಿ ನಡೆಯುವ ಸನ್ಮಾನ ಕಾರ್ಯಕ್ರಮ ಮತ್ತು ದೇವಿ ಮಹಾತ್ಮೆ ಯಕ್ಷಗಾನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!