22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ:ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆ

ಬೆಳ್ತಂಗಡಿ: ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆಯು ಬೆಳ್ತಂಗಡಿ ಎಸ್.ಸಿ.ಡಿ.ಸಿ‌ಸಿ ಬ್ಯಾಂಕಿನ ಸಭಾಭವನದಲ್ಲಿ ಸೆ‌ 10 ರಂದು ನಡೆಯಿತು.

ಸಭೆಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ,ಕುಶಾಲಪ್ಪ ಗೌಡ,ಜಯರಾಮ್ ರೈ,ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಹಾಲು ಉತ್ಪಾದಕರ ಸಂಘದ ಜಿಲ್ಲಾ ನಿರ್ದೇಶಕ ಪ್ರಭಾಕರ್ ಆರಂಬೋಡಿ , ಪ್ಯಾಕ್ಸ್ ,ಮಿಲ್ಕ್ ಸೊಸೈಟಿ, ಸೌಹಾರ್ದ ಸಹಕಾರಿ ಅಧ್ಯಕ್ಷರು,ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳು ಭಾಗವಹಿಸಿದರು.

Related posts

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya

ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ರಂಜನ್ ಆಯ್ಕೆ

Suddi Udaya

ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ

Suddi Udaya

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya

ಕಳಿಯ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರ: ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!