25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆ

ಶಿಬಾಜೆ : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆಯು ಶಿಬಾಜೆ ಯಲ್ಲಿ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಬೂತ್ ಮಟ್ಟದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸ್ಪಂದಿಸುವ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಎಂ ಎಚ್ ಮುಹಮ್ಮದ್ ಕಲಂದರ್ ಶಾ , ಕೊಕ್ಕಡ ಶಿಬಾಜೆ ಗ್ರಾಮ ಸಮಿತಿಯ ಅಧ್ಯಕ್ಷ ಶ್ರೀಧರ್ ರಾವ್, ಗ್ರಾಮೀಣ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ನಾರಾಯಣ ಗೌಡ, ಮಹಿಳಾ ಘಟಕದ ಪ್ರದಾನ ಕಾರ್ಯದರ್ಶಿ ವಿಜಯಲಕ್ಷಿ ಹಾಗೂ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು, ಸದಸ್ಯರು, ಪಕ್ಷದ ಗ್ರಾಮ ಸಮಿತಿ ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ರೋಟರಿ ಭವನದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ತರಬೇತಿ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರು ನಾರಾಯಣ ಸೇವಾ ಸಮಿತಿಯಿಂದ ಸುಲ್ಕೇರಿ ಅಂಗನವಾಡಿ ಹಾಗೂ ಶ್ರೀರಾಮ ಶಾಲೆಯಲ್ಲಿ ಶ್ರಮದಾನ

Suddi Udaya

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

Suddi Udaya
error: Content is protected !!