July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆ

ಶಿಬಾಜೆ : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆಯು ಶಿಬಾಜೆ ಯಲ್ಲಿ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಬೂತ್ ಮಟ್ಟದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸ್ಪಂದಿಸುವ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಎಂ ಎಚ್ ಮುಹಮ್ಮದ್ ಕಲಂದರ್ ಶಾ , ಕೊಕ್ಕಡ ಶಿಬಾಜೆ ಗ್ರಾಮ ಸಮಿತಿಯ ಅಧ್ಯಕ್ಷ ಶ್ರೀಧರ್ ರಾವ್, ಗ್ರಾಮೀಣ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ನಾರಾಯಣ ಗೌಡ, ಮಹಿಳಾ ಘಟಕದ ಪ್ರದಾನ ಕಾರ್ಯದರ್ಶಿ ವಿಜಯಲಕ್ಷಿ ಹಾಗೂ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು, ಸದಸ್ಯರು, ಪಕ್ಷದ ಗ್ರಾಮ ಸಮಿತಿ ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಬಳಂಜ ಬಿಲ್ಲವ ಸಂಘದ ಧತ್ತಿನಿಧಿಗೆ ಹುಂಬೆಜೆ ರಾಮಣ್ಣ ಪೂಜಾರಿ ಸ್ಮರಣಾರ್ಥ ರೂ.10 ಸಾವಿರ ದೇಣಿಗೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ನೂತನ ನಿರ್ದೇಶಕರ ಪದಗ್ರಹಣ ಮತ್ತು 2025ರ ಸಾಧಕರ ಪ್ರತಿಭಾ ಪುರಸ್ಕಾರ

Suddi Udaya

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya
error: Content is protected !!