23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ.ಕೆ.ವಸಂತ ಬಂಗೇರರ ಮುಂದಾಳತ್ವದಲ್ಲಿ ಆರಂಭಗೊಂಡ ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ವಿದ್ಯಾಭ್ಯಾಸ ನೀಡಿದ ತಾಲೂಕಿನ ಹೆಮ್ಮೆಯ ಶಿಕ್ಷಣ ಸಂಸ್ಥೆಯಾಗಿದೆ.

ಈಗಾಗಲೇ ಕಾಲೇಜಿನಲ್ಲಿ ಡಿಸಿಎ, ಕಂಪ್ಯೂಟರ್ ಕೋರ್ಸ್ ಹಾಗೂ ಬ್ಯೂಟಿಷಿಯನ್ ಕೋರ್ಸ್ ಗಳನ್ನು ತೆರೆಯುತ್ತಿದೆ.ಡಿಪ್ಲೋಮಾ ಇನ್ ಕಂಪ್ಯೂಟರ್ ಅಪ್ಲಿಕೇಶನ್ ಆ್ಯಂಡ್ ಅಂಕೌಟ್ಸ್ ಸಹಿತ ವಿವಿಧ ಮಾದರಿಯ ಉತ್ತಮ ಕೋರ್ಸ್ಗಳನ್ನು ಪ್ರಾರಂಭಿಸುತ್ತಿದೆ. ವಿದ್ಯಾರ್ಥಿಗಳಿಗೆ ಹಾಗೂ ಇತರ ಎಲ್ಲಾ ವಯೋಮಾನದವರಿಗೆ ಅವಕಾಶ ಕಲ್ಪಿಸಿದ್ದು ಮೂರರಿಂದ ಆರು ತಿಂಗಳಿನ ತರಬೇತಿ ಲಭ್ಯವಿದ್ದು ದಾಖಲಾತಿ ಆರಂಭಗೊಂಡಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಅಥವಾ 9972514759 / 9845627042 / 9480791134 ಈ ಮೊಬೈಲ್ ನಂಬರ್ ಸಂರ್ಪಕಿಸಬಹುದು ಎಂದು ಶ್ರೀ ಗುರುದೇವ ಎಜ್ಯುಕೇಶನಲ್ ಟ್ರಸ್ಟ್ ಅಧ್ಯಕ್ಷೆ ಶ್ರೀಮತಿ ಪ್ರೀತಿತಾ ಧರ್ಮವಿಜೇತ್ ತಿಳಿಸಿದ್ದಾರೆ.

Related posts

ಜೂ. 3: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನ

Suddi Udaya

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ನೂತನ ಕೊಠಡಿಗೆ ಶಿಲಾನ್ಯಾಸ ಹಾಗೂ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!