ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ.ಕೆ.ವಸಂತ ಬಂಗೇರರ ಮುಂದಾಳತ್ವದಲ್ಲಿ ಆರಂಭಗೊಂಡ ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ವಿದ್ಯಾಭ್ಯಾಸ ನೀಡಿದ ತಾಲೂಕಿನ ಹೆಮ್ಮೆಯ ಶಿಕ್ಷಣ ಸಂಸ್ಥೆಯಾಗಿದೆ.

ಈಗಾಗಲೇ ಕಾಲೇಜಿನಲ್ಲಿ ಡಿಸಿಎ, ಕಂಪ್ಯೂಟರ್ ಕೋರ್ಸ್ ಹಾಗೂ ಬ್ಯೂಟಿಷಿಯನ್ ಕೋರ್ಸ್ ಗಳನ್ನು ತೆರೆಯುತ್ತಿದೆ.ಡಿಪ್ಲೋಮಾ ಇನ್ ಕಂಪ್ಯೂಟರ್ ಅಪ್ಲಿಕೇಶನ್ ಆ್ಯಂಡ್ ಅಂಕೌಟ್ಸ್ ಸಹಿತ ವಿವಿಧ ಮಾದರಿಯ ಉತ್ತಮ ಕೋರ್ಸ್ಗಳನ್ನು ಪ್ರಾರಂಭಿಸುತ್ತಿದೆ. ವಿದ್ಯಾರ್ಥಿಗಳಿಗೆ ಹಾಗೂ ಇತರ ಎಲ್ಲಾ ವಯೋಮಾನದವರಿಗೆ ಅವಕಾಶ ಕಲ್ಪಿಸಿದ್ದು ಮೂರರಿಂದ ಆರು ತಿಂಗಳಿನ ತರಬೇತಿ ಲಭ್ಯವಿದ್ದು ದಾಖಲಾತಿ ಆರಂಭಗೊಂಡಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಅಥವಾ 9972514759 / 9845627042 / 9480791134 ಈ ಮೊಬೈಲ್ ನಂಬರ್ ಸಂರ್ಪಕಿಸಬಹುದು ಎಂದು ಶ್ರೀ ಗುರುದೇವ ಎಜ್ಯುಕೇಶನಲ್ ಟ್ರಸ್ಟ್ ಅಧ್ಯಕ್ಷೆ ಶ್ರೀಮತಿ ಪ್ರೀತಿತಾ ಧರ್ಮವಿಜೇತ್ ತಿಳಿಸಿದ್ದಾರೆ.

Related posts

ಮದ್ದಡ್ಕ: ಕಾರಿನೊಳಗೆ ಸಿಲುಕಿಕೊಂಡ ಮಗು: ಪ್ರಾಣಾಪಾಯದಿಂದ ಪಾರು

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ನಾರಾಯಣ ಪೂಜಾರಿ , ಕೆ.ಶ್ರೀಧರ್ ರಾವ್ ಆಯ್ಕೆ

Suddi Udaya

ಒಟ್ಲ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚಿತ್ತರಂಜನ್ ಕಂಕನಾಡಿ ದಂಪತಿಗಳಿಂದ ಸಂಕ್ರಮಣ ಪೂಜೆ

Suddi Udaya

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

Suddi Udaya

ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರಯೊಂದಿಗೆ ತೆರಳಿದ ಚುನಾವಣಾ ಸಿಬ್ಬಂದಿಗಳು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ “ಸಿರಿ” ಹೊಸ ಸಂಘ ರಚನೆ

Suddi Udaya
error: Content is protected !!