26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ.ಕೆ.ವಸಂತ ಬಂಗೇರರ ಮುಂದಾಳತ್ವದಲ್ಲಿ ಆರಂಭಗೊಂಡ ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ವಿದ್ಯಾಭ್ಯಾಸ ನೀಡಿದ ತಾಲೂಕಿನ ಹೆಮ್ಮೆಯ ಶಿಕ್ಷಣ ಸಂಸ್ಥೆಯಾಗಿದೆ.

ಈಗಾಗಲೇ ಕಾಲೇಜಿನಲ್ಲಿ ಡಿಸಿಎ, ಕಂಪ್ಯೂಟರ್ ಕೋರ್ಸ್ ಹಾಗೂ ಬ್ಯೂಟಿಷಿಯನ್ ಕೋರ್ಸ್ ಗಳನ್ನು ತೆರೆಯುತ್ತಿದೆ.ಡಿಪ್ಲೋಮಾ ಇನ್ ಕಂಪ್ಯೂಟರ್ ಅಪ್ಲಿಕೇಶನ್ ಆ್ಯಂಡ್ ಅಂಕೌಟ್ಸ್ ಸಹಿತ ವಿವಿಧ ಮಾದರಿಯ ಉತ್ತಮ ಕೋರ್ಸ್ಗಳನ್ನು ಪ್ರಾರಂಭಿಸುತ್ತಿದೆ. ವಿದ್ಯಾರ್ಥಿಗಳಿಗೆ ಹಾಗೂ ಇತರ ಎಲ್ಲಾ ವಯೋಮಾನದವರಿಗೆ ಅವಕಾಶ ಕಲ್ಪಿಸಿದ್ದು ಮೂರರಿಂದ ಆರು ತಿಂಗಳಿನ ತರಬೇತಿ ಲಭ್ಯವಿದ್ದು ದಾಖಲಾತಿ ಆರಂಭಗೊಂಡಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಅಥವಾ 9972514759 / 9845627042 / 9480791134 ಈ ಮೊಬೈಲ್ ನಂಬರ್ ಸಂರ್ಪಕಿಸಬಹುದು ಎಂದು ಶ್ರೀ ಗುರುದೇವ ಎಜ್ಯುಕೇಶನಲ್ ಟ್ರಸ್ಟ್ ಅಧ್ಯಕ್ಷೆ ಶ್ರೀಮತಿ ಪ್ರೀತಿತಾ ಧರ್ಮವಿಜೇತ್ ತಿಳಿಸಿದ್ದಾರೆ.

Related posts

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

Suddi Udaya

ತೆಂಕಕಾರಂದೂರು: ಕಟ್ಟೆಯ ಸಾರ್ವಜನಿಕ ಬಸ್ಸು ತಂಗುದಾಣ ಕುಸಿತ

Suddi Udaya

ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!