July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನೆ

ಬೆಳ್ತಂಗಡಿ : ಸ.ಪ್ರ.ದ ಕಾಲೇಜು, ಬೆಳ್ತಂಗಡಿಯಲ್ಲಿ ಮಾನವಿಕ ಸಂಘವನ್ನು ಡಾ.ಶರತ್ ಕುಮಾರ್ ಟಿ.ಕೆ., ನಿವ್ರತ್ತ ಪ್ರಾಂಶುಪಾಲರು, ಸ.ಪ್ರ.ದ ಕಾಲೇಜು ಪುಂಜಾಲಕಟ್ಟೆ, ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಜ್ಞಾನವನ್ನು ಜಾಣ್ಮೆಯಿಂದ ಬಳಸಿಕೊಂಡಾಗ ಅವಕಾಶಗಳು ನಿಮ್ಮದಾಗುತ್ತವೆ. ಶ್ರದ್ಧೆ, ಬದ್ಧತೆಯಿಂದ ಜೀವನದಲ್ಲಿ ಮುನ್ನುಗ್ಗಿದಾಗ ಯಶಸ್ಸು ತನ್ನಿಂದ ತಾನೆ ಬರುತ್ತದೆ. ಜೀವನದಲ್ಲಿ ತಿಳಿಯುವ ಕುತೂಹಲ, ಕೌತುಕ ಕಲಿಕೆಗೆ ಹಾಗೂ ಯಶಸ್ಸಿಗೆ ಪೂರಕ ಎಂದರು.

ಪ್ರೊ.ಮಾರುತಿ ಜಿ ಕ್ರಿಯಾ ಯೋಜನೆ ಬಗ್ಗೆ ಮಾತನಾಡಿದರು. ಪ್ರೊ.ರೊನಾಲ್ಡ್ ಪ್ರವೀಣ್ ಕೊರೆಯ ಮಾನವಿಕ ಸಂಘದ ಸಂಚಾಲಕರು ಪ್ರಾಸ್ತಾವಿಸಿದರು. ಐಕ್ಯೂಎಸಿ ಸಂಚಾಲಕ ಡಾ.ಕುಶಾಲಪ್ಪ ಎಸ್, ಸ್ಪೂರ್ತಿದಾಯಕ ಮಾತುಗಳನ್ನಾಡಿದರು. ಪ್ರೊ.ಪದ್ಮನಾಭ ಕೆ ಹಾಗೂ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ.ರಾಧಾಕೃಷ್ಣ ಹೆಚ್.ಬಿ, ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ.ರವಿ ಎಂ.ಎನ್, ಪ್ರೊ.ಸುರೇಶ್ ಡಿ, ಉಪಸ್ಥಿತರಿದ್ದರು.

ಇತಿಹಾಸ ಸಹಾಯಕ ಪ್ರಾಧ್ಯಾಪಕಿ ಪ್ರೊ.ಕವಿತ, ಸ್ವಾಗತಿಸಿದರು. ಪ್ರೊ.ಸುಧಾರಾಣಿ ಎನ್. ವಂದಿಸಿದರು. ಕು.ಶ್ರುತ ಬಳಗ ತ್ರತೀಯ ಬಿ.ಎ ಪ್ರಾರ್ಥಿಸಿದರು. ಕು.ನಸೀಬಾ, ಕಾವ್ಯಶ್ರೀ ನಿರೂಪಿಸಿದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಡಿ.10: ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಸಂಸ್ಥೆಯಲ್ಲಿ ಆಟಿದ ರಂಗ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಇಂದು ಕಾಶಿ ಬೆಟ್ಟುನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
error: Content is protected !!