25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನೆ

ಬೆಳ್ತಂಗಡಿ : ಸ.ಪ್ರ.ದ ಕಾಲೇಜು, ಬೆಳ್ತಂಗಡಿಯಲ್ಲಿ ಮಾನವಿಕ ಸಂಘವನ್ನು ಡಾ.ಶರತ್ ಕುಮಾರ್ ಟಿ.ಕೆ., ನಿವ್ರತ್ತ ಪ್ರಾಂಶುಪಾಲರು, ಸ.ಪ್ರ.ದ ಕಾಲೇಜು ಪುಂಜಾಲಕಟ್ಟೆ, ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಜ್ಞಾನವನ್ನು ಜಾಣ್ಮೆಯಿಂದ ಬಳಸಿಕೊಂಡಾಗ ಅವಕಾಶಗಳು ನಿಮ್ಮದಾಗುತ್ತವೆ. ಶ್ರದ್ಧೆ, ಬದ್ಧತೆಯಿಂದ ಜೀವನದಲ್ಲಿ ಮುನ್ನುಗ್ಗಿದಾಗ ಯಶಸ್ಸು ತನ್ನಿಂದ ತಾನೆ ಬರುತ್ತದೆ. ಜೀವನದಲ್ಲಿ ತಿಳಿಯುವ ಕುತೂಹಲ, ಕೌತುಕ ಕಲಿಕೆಗೆ ಹಾಗೂ ಯಶಸ್ಸಿಗೆ ಪೂರಕ ಎಂದರು.

ಪ್ರೊ.ಮಾರುತಿ ಜಿ ಕ್ರಿಯಾ ಯೋಜನೆ ಬಗ್ಗೆ ಮಾತನಾಡಿದರು. ಪ್ರೊ.ರೊನಾಲ್ಡ್ ಪ್ರವೀಣ್ ಕೊರೆಯ ಮಾನವಿಕ ಸಂಘದ ಸಂಚಾಲಕರು ಪ್ರಾಸ್ತಾವಿಸಿದರು. ಐಕ್ಯೂಎಸಿ ಸಂಚಾಲಕ ಡಾ.ಕುಶಾಲಪ್ಪ ಎಸ್, ಸ್ಪೂರ್ತಿದಾಯಕ ಮಾತುಗಳನ್ನಾಡಿದರು. ಪ್ರೊ.ಪದ್ಮನಾಭ ಕೆ ಹಾಗೂ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ.ರಾಧಾಕೃಷ್ಣ ಹೆಚ್.ಬಿ, ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ.ರವಿ ಎಂ.ಎನ್, ಪ್ರೊ.ಸುರೇಶ್ ಡಿ, ಉಪಸ್ಥಿತರಿದ್ದರು.

ಇತಿಹಾಸ ಸಹಾಯಕ ಪ್ರಾಧ್ಯಾಪಕಿ ಪ್ರೊ.ಕವಿತ, ಸ್ವಾಗತಿಸಿದರು. ಪ್ರೊ.ಸುಧಾರಾಣಿ ಎನ್. ವಂದಿಸಿದರು. ಕು.ಶ್ರುತ ಬಳಗ ತ್ರತೀಯ ಬಿ.ಎ ಪ್ರಾರ್ಥಿಸಿದರು. ಕು.ನಸೀಬಾ, ಕಾವ್ಯಶ್ರೀ ನಿರೂಪಿಸಿದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭ

Suddi Udaya

ದಿ| ಪದ್ಮನಾಭ ಆಚಾರ್ಯರ ಕುಟುಂಬಕ್ಕೆ ಸ್ನೇಹಿತರ ನೆರವು: ಶ್ರಮದಾನದ ಮೂಲಕ ಮನೆ ದುರಸ್ತಿ

Suddi Udaya

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಗುರು ಜಯಂತಿ ಆಚರಣೆ

Suddi Udaya

ಬೂಡುಮುಗೇರು ಶ್ರೀದುರ್ಗಾಪರಮೇಶ್ವರಿದೇವರಬ್ರಹ್ಮಕಲಶಾಭಿಷೇಕ

Suddi Udaya

ಕುಪೆಟ್ಟಿ, ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗುಂಡಿಗಳಿಗೆ ತಾತ್ಕಲಿಕ ಪರಿಹಾರ: ಪ್ರಯಾಣಿಕರಿಗೆ ಧೂಳಿನ ಗೋಳು

Suddi Udaya
error: Content is protected !!