September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ:ಸೌತಡ್ಕ ದಿವ್ಯಾಂಗರ ಪುನಶ್ಚೇತನ ಕೇಂದ್ರದಿಂದ ಹತ್ತಿಯಿಂದ ಬತ್ತಿ ಮಾಡುವ ಯಂತ್ರ ವಿತರಣೆ

ಬೆಳ್ತಂಗಡಿ: ಕೊಲ್ಲೂರು ಗ್ರಾಮದ ಭವಾನಿಶಂಕರ್ ಟಿ ಕೆ ರವರು ರಸ್ತೆ ಅಪಘಾತದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾಗಿದ್ದು ಮೂರು ವರ್ಷಗಳ ಕಾಲ ಹಾಸಿಗೆಯಲ್ಲಿ ಮಲಗಿ ದಿನವನ್ನು ಕಳೆದ ವ್ಯಕ್ತಿ ನಂತರ ಒಂದು ತಿಂಗಳ ಕಾಲ ಸೌತಡ್ಕದ ಸೇವಾಧಾಮದಲ್ಲಿ ಪುನಶ್ಚೇತನವನ್ನು ಪಡೆದುಕೊಂಡು ತನ್ನ ಕೆಲಸವನ್ನು ತಾನು ಮಾಡಿಕೊಳ್ಳುವಷ್ಟು ಸಬಲರಾಗಿದ್ದಾರೆ.

ಹತ್ತಿಯಿಂದ ಬತ್ತಿ ಮಾಡುವ ಯಂತ್ರದ ಮೂಲಕ ಸ್ವ- ಉದ್ಯೋಗವನ್ನು ಮಾಡುತ್ತ ಜೀವನವನ್ನು ರೂಪಿಸಿಕೊಳ್ಳಲು ಮುಂದಾಗಿದ್ದು ಈ ನಿಟ್ಟಿನಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೌತಡ್ಕದಲ್ಲಿ ಸಂಸ್ಥೆಯ ಪರವಾಗಿ ಹತ್ತಿಯಿಂದ ಬತ್ತಿ ಮಾಡುವ ಯಂತ್ರವನ್ನು ಹಸ್ತಾಂತರಿಸಲಾಯಿತು.

Related posts

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya

ಸುಮಂತ್ ಕುಮಾರ್ ಜೈನ್ ರಿಂದ ದಿ ರೋಟರೀ ಇಂಟರ್ ನ್ಯಾಷನಲ್ ಫಂಡ್ ಗೆ ರೂ.90,000 ಕೊಡುಗೆ

Suddi Udaya

ಕಡಿರುದ್ಯಾವರ ಕುಕ್ಕಾವು ಕಾರ್ಯಕ್ಷೇತ್ರದಿಂದ ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಮ್ಮ ಮನೆ ಶಾಖೆಯ ವಾರ್ಷಿಕೋತ್ಸವ

Suddi Udaya

ಉಜಿರೆ ಭಜನಾ ಪರಿಷತ್ತಿನ ತಾಲೂಕು ಹಾಗೂ ವಲಯ ಪದಾಧಿಕಾರಿಗಳ ಸಭೆ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

Suddi Udaya
error: Content is protected !!