July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ:ಸೌತಡ್ಕ ದಿವ್ಯಾಂಗರ ಪುನಶ್ಚೇತನ ಕೇಂದ್ರದಿಂದ ಹತ್ತಿಯಿಂದ ಬತ್ತಿ ಮಾಡುವ ಯಂತ್ರ ವಿತರಣೆ

ಬೆಳ್ತಂಗಡಿ: ಕೊಲ್ಲೂರು ಗ್ರಾಮದ ಭವಾನಿಶಂಕರ್ ಟಿ ಕೆ ರವರು ರಸ್ತೆ ಅಪಘಾತದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾಗಿದ್ದು ಮೂರು ವರ್ಷಗಳ ಕಾಲ ಹಾಸಿಗೆಯಲ್ಲಿ ಮಲಗಿ ದಿನವನ್ನು ಕಳೆದ ವ್ಯಕ್ತಿ ನಂತರ ಒಂದು ತಿಂಗಳ ಕಾಲ ಸೌತಡ್ಕದ ಸೇವಾಧಾಮದಲ್ಲಿ ಪುನಶ್ಚೇತನವನ್ನು ಪಡೆದುಕೊಂಡು ತನ್ನ ಕೆಲಸವನ್ನು ತಾನು ಮಾಡಿಕೊಳ್ಳುವಷ್ಟು ಸಬಲರಾಗಿದ್ದಾರೆ.

ಹತ್ತಿಯಿಂದ ಬತ್ತಿ ಮಾಡುವ ಯಂತ್ರದ ಮೂಲಕ ಸ್ವ- ಉದ್ಯೋಗವನ್ನು ಮಾಡುತ್ತ ಜೀವನವನ್ನು ರೂಪಿಸಿಕೊಳ್ಳಲು ಮುಂದಾಗಿದ್ದು ಈ ನಿಟ್ಟಿನಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೌತಡ್ಕದಲ್ಲಿ ಸಂಸ್ಥೆಯ ಪರವಾಗಿ ಹತ್ತಿಯಿಂದ ಬತ್ತಿ ಮಾಡುವ ಯಂತ್ರವನ್ನು ಹಸ್ತಾಂತರಿಸಲಾಯಿತು.

Related posts

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮದಲ್ಲಿ ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಓಬಿಸಿ ಮೋರ್ಚಾದ ಸಭೆ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಗುರುತಿನಲ್ಲಿ ಸಿಗದ ಅಸ್ಥಿಪಂಜರ

Suddi Udaya
error: Content is protected !!