September 6, 2026
ಕ್ರೀಡಾ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತಾಲೂಕು ಮಟ್ಟದ ಖೋ ಖೋ ಪಂದ್ಯಾಟ: ಅಳದಂಗಡಿ ಸರಕಾರಿ ಪ್ರೌಢಶಾಲಾ ಬಾಲಕರ ಹಾಗೂ ಬಾಲಕಿಯರ ತಂಡ ದ್ವಿತೀಯ

ವೇಣೂರು: ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿ ನಡೆಯಿತು. ಇದರಲ್ಲಿ ಸರಕಾರಿ ಪ್ರೌಢಶಾಲೆ ಅಳದಂಗಡಿಯ ಬಾಲಕರು ಹಾಗೂ ಬಾಲಕಿಯರು ಸ್ಪರ್ಧಿಸಿ ದ್ವಿತೀಯ ಸ್ಥಾನ ಪಡೆದು ಶೈಲೇಶ್, ಮನ್ವಿತ್, ಸಾತ್ವಿಕ ಪೂಜಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಶ್ರವಂತ್ ಬೆಸ್ಟ್ ಚೇಸರ್ ಆಗಿ, ಭವಿಷ್ಯ ಬೆಸ್ಟ್ ಆಲ್ ರೌಂಡರ್ ಆಗಿ ಆಯ್ಕೆ ಆಗಿರುತ್ತಾರೆ. ವಿಜೇತ ತಂಡಕ್ಕೆ ಶಾಲಾ ಮುಖ್ಯ ಶಿಕ್ಷಕರಾದ ಶಾಂತಿ ಮರಿಯ ಸಲ್ದಾನ, ದೈಹಿಕ ಶಿಕ್ಷಣ ಶಿಕ್ಷಕರಾದ ಶೇಖರ ಎನ್, ಶಾಲಾ ಶಿಕ್ಷಕ ವೃಂದ, ಎಸ್. ಡಿ. ಎಂ. ಸಿ ಕಾರ್ಯಾಧ್ಯಕ್ಷರಾದ ಸದಾಶಿವ ಪೂಜಾರಿ, ಸದಸ್ಯರಾದ ಸುರೇಶ್, ಶೇಖರ್ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ನಾಯಕ ಮನೋಹರ್, ಹಳೆ ವಿದ್ಯಾರ್ಥಿ ಅಭಿಷೇಕ್ ಅಭಿನಂದನೆಗಳನ್ನು ಸಲ್ಲಿಸಿದರು.

Related posts

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ ಪ್ರದಾನ

Suddi Udaya

ಉಜಿರೆ: ಗುರಿಪಳ್ಳ ಅಂಬಡೆಬೆಟ್ಟು ನೂತನ ಸೇತುವೆ ಸಂಚಾರಕ್ಕೆ ಮುಕ್ತ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

Suddi Udaya

ನಡ : ಬಸ್ರಾಯ ವೆಂಟೆಡ್ ಡ್ಯಾಮಿನಲ್ಲಿ ಸಿಲುಕಿದ್ದ ಮರಗಳ ತೆರವು: ಗ್ರಾಮಸ್ಥರ ಶ್ರಮದಾನ

Suddi Udaya

ಮಚ್ಚಿನ: ವೀರಮ್ಮ ನಿಧನ

Suddi Udaya

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!