25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ.ಕೆ.ವಸಂತ ಬಂಗೇರರ ಮುಂದಾಳತ್ವದಲ್ಲಿ ಆರಂಭಗೊಂಡ ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ವಿದ್ಯಾಭ್ಯಾಸ ನೀಡಿದ ತಾಲೂಕಿನ ಹೆಮ್ಮೆಯ ಶಿಕ್ಷಣ ಸಂಸ್ಥೆಯಾಗಿದೆ.

ಈಗಾಗಲೇ ಕಾಲೇಜಿನಲ್ಲಿ ಡಿಸಿಎ, ಕಂಪ್ಯೂಟರ್ ಕೋರ್ಸ್ ಹಾಗೂ ಬ್ಯೂಟಿಷಿಯನ್ ಕೋರ್ಸ್ ಗಳನ್ನು ತೆರೆಯುತ್ತಿದೆ.ಡಿಪ್ಲೋಮಾ ಇನ್ ಕಂಪ್ಯೂಟರ್ ಅಪ್ಲಿಕೇಶನ್ ಆ್ಯಂಡ್ ಅಂಕೌಟ್ಸ್ ಸಹಿತ ವಿವಿಧ ಮಾದರಿಯ ಉತ್ತಮ ಕೋರ್ಸ್ಗಳನ್ನು ಪ್ರಾರಂಭಿಸುತ್ತಿದೆ. ವಿದ್ಯಾರ್ಥಿಗಳಿಗೆ ಹಾಗೂ ಇತರ ಎಲ್ಲಾ ವಯೋಮಾನದವರಿಗೆ ಅವಕಾಶ ಕಲ್ಪಿಸಿದ್ದು ಮೂರರಿಂದ ಆರು ತಿಂಗಳಿನ ತರಬೇತಿ ಲಭ್ಯವಿದ್ದು ದಾಖಲಾತಿ ಆರಂಭಗೊಂಡಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಅಥವಾ 9972514759 / 9845627042 / 9480791134 ಈ ಮೊಬೈಲ್ ನಂಬರ್ ಸಂರ್ಪಕಿಸಬಹುದು ಎಂದು ಶ್ರೀ ಗುರುದೇವ ಎಜ್ಯುಕೇಶನಲ್ ಟ್ರಸ್ಟ್ ಅಧ್ಯಕ್ಷೆ ಶ್ರೀಮತಿ ಪ್ರೀತಿತಾ ಧರ್ಮವಿಜೇತ್ ತಿಳಿಸಿದ್ದಾರೆ.

Related posts

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ,ಪ್ರತಿಭಾ ಪುರಸ್ಕಾರ,ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya
error: Content is protected !!